2:32 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಕುಂದಾಪುರದ ಸ್ಟುಡಿಯೋದಿಂದ ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆಯಾದ ಚೋರ

11/11/2021, 10:25

ಕುಂದಾಪುರ(reporterkarnataka.com): ಹೊಸ ಬಸ್ ನಿಲ್ದಾಣ ಸಮೀಪ ಮುಖ್ಯರಸ್ತೆಯಲ್ಲಿರುವ ಸೈಂಟ್ ಅಂತೋನಿ ಸ್ಟುಡಿಯೋದಲ್ಲಿ ನಿನ್ನೆ ತಡರಾತ್ರಿ ಕಳ್ಳತನ ನಡೆದಿದ್ದು, ಚೋರ ಸ್ಟುಡಿಯೋದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದಾನೆ.

ರಾತ್ರಿ ಸುಮಾರು 12.30ರ  ಆಸುಪಾಸು ಸ್ಟುಡಿಯೋದ ಹಿಂಬದಿ ಮೇಲ್ಛಾವಣಿಯ ಹಂಚುಗಳನ್ನು ಸರಿಸಿ ಒಳ ಪ್ರವೇಶಿಸಿದ ಕಳ್ಳ ಡ್ರಾವರ್ ನಲ್ಲಿದ್ದ ಸುಮಾರು 2 ಸಾವಿರದಷ್ಟು ನಗದು ಹಾಗೂ ಒಂದೆರಡು ಪೆನ್ ಡ್ರೈವ್ ಗಳನ್ನು ಎಗರಿಸಿದ್ದಾನೆ. ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡೊಂದನ್ನು ಮಾಡಿನ ಮೇಲೆ  ಬಿಟ್ಟು ಹೋಗಿದ್ದಾನೆ. ಸ್ಟುಡಿಯೋದಲ್ಲಿ ಆಳವಡಿಸಿರುವ ಸಿಸಿ ಫೂಟೇಜ್ ನಲ್ಲಿ ಕಳ್ಳನ ಸಂಪೂರ್ಣ ಚಲನವಲಗಳು ದಾಖಲಾಗಿದ್ದು ಮೇಲ್ನೋಟಕ್ಕೆ ಪಕ್ಕದಲ್ಲಿರುವ ವೈನ್ ಶಾಪ್ ಗೆ ಬರುವ ಉತ್ತರ ಕರ್ನಾಟಕ ಮೂಲದ ವ್ಯಕ್ತಿಯೆಂದು ಸಂಶಯಿಸಲಾಗಿದೆ. 

ಬೆಳಿಗ್ಗೆಯೇ ನಂತರವೇ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು