2:05 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಕುಂದಾಪುರದ ಸ್ಟುಡಿಯೋದಿಂದ ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆಯಾದ ಚೋರ

11/11/2021, 10:25

ಕುಂದಾಪುರ(reporterkarnataka.com): ಹೊಸ ಬಸ್ ನಿಲ್ದಾಣ ಸಮೀಪ ಮುಖ್ಯರಸ್ತೆಯಲ್ಲಿರುವ ಸೈಂಟ್ ಅಂತೋನಿ ಸ್ಟುಡಿಯೋದಲ್ಲಿ ನಿನ್ನೆ ತಡರಾತ್ರಿ ಕಳ್ಳತನ ನಡೆದಿದ್ದು, ಚೋರ ಸ್ಟುಡಿಯೋದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದಾನೆ.

ರಾತ್ರಿ ಸುಮಾರು 12.30ರ  ಆಸುಪಾಸು ಸ್ಟುಡಿಯೋದ ಹಿಂಬದಿ ಮೇಲ್ಛಾವಣಿಯ ಹಂಚುಗಳನ್ನು ಸರಿಸಿ ಒಳ ಪ್ರವೇಶಿಸಿದ ಕಳ್ಳ ಡ್ರಾವರ್ ನಲ್ಲಿದ್ದ ಸುಮಾರು 2 ಸಾವಿರದಷ್ಟು ನಗದು ಹಾಗೂ ಒಂದೆರಡು ಪೆನ್ ಡ್ರೈವ್ ಗಳನ್ನು ಎಗರಿಸಿದ್ದಾನೆ. ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡೊಂದನ್ನು ಮಾಡಿನ ಮೇಲೆ  ಬಿಟ್ಟು ಹೋಗಿದ್ದಾನೆ. ಸ್ಟುಡಿಯೋದಲ್ಲಿ ಆಳವಡಿಸಿರುವ ಸಿಸಿ ಫೂಟೇಜ್ ನಲ್ಲಿ ಕಳ್ಳನ ಸಂಪೂರ್ಣ ಚಲನವಲಗಳು ದಾಖಲಾಗಿದ್ದು ಮೇಲ್ನೋಟಕ್ಕೆ ಪಕ್ಕದಲ್ಲಿರುವ ವೈನ್ ಶಾಪ್ ಗೆ ಬರುವ ಉತ್ತರ ಕರ್ನಾಟಕ ಮೂಲದ ವ್ಯಕ್ತಿಯೆಂದು ಸಂಶಯಿಸಲಾಗಿದೆ. 

ಬೆಳಿಗ್ಗೆಯೇ ನಂತರವೇ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು