9:45 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ಕುಂದಾಪುರದ ಸ್ಟುಡಿಯೋದಿಂದ ಕಳ್ಳತನ: ಸಿಸಿ ಟಿವಿಯಲ್ಲಿ ಸೆರೆಯಾದ ಚೋರ

11/11/2021, 10:25

ಕುಂದಾಪುರ(reporterkarnataka.com): ಹೊಸ ಬಸ್ ನಿಲ್ದಾಣ ಸಮೀಪ ಮುಖ್ಯರಸ್ತೆಯಲ್ಲಿರುವ ಸೈಂಟ್ ಅಂತೋನಿ ಸ್ಟುಡಿಯೋದಲ್ಲಿ ನಿನ್ನೆ ತಡರಾತ್ರಿ ಕಳ್ಳತನ ನಡೆದಿದ್ದು, ಚೋರ ಸ್ಟುಡಿಯೋದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದಾನೆ.

ರಾತ್ರಿ ಸುಮಾರು 12.30ರ  ಆಸುಪಾಸು ಸ್ಟುಡಿಯೋದ ಹಿಂಬದಿ ಮೇಲ್ಛಾವಣಿಯ ಹಂಚುಗಳನ್ನು ಸರಿಸಿ ಒಳ ಪ್ರವೇಶಿಸಿದ ಕಳ್ಳ ಡ್ರಾವರ್ ನಲ್ಲಿದ್ದ ಸುಮಾರು 2 ಸಾವಿರದಷ್ಟು ನಗದು ಹಾಗೂ ಒಂದೆರಡು ಪೆನ್ ಡ್ರೈವ್ ಗಳನ್ನು ಎಗರಿಸಿದ್ದಾನೆ. ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡೊಂದನ್ನು ಮಾಡಿನ ಮೇಲೆ  ಬಿಟ್ಟು ಹೋಗಿದ್ದಾನೆ. ಸ್ಟುಡಿಯೋದಲ್ಲಿ ಆಳವಡಿಸಿರುವ ಸಿಸಿ ಫೂಟೇಜ್ ನಲ್ಲಿ ಕಳ್ಳನ ಸಂಪೂರ್ಣ ಚಲನವಲಗಳು ದಾಖಲಾಗಿದ್ದು ಮೇಲ್ನೋಟಕ್ಕೆ ಪಕ್ಕದಲ್ಲಿರುವ ವೈನ್ ಶಾಪ್ ಗೆ ಬರುವ ಉತ್ತರ ಕರ್ನಾಟಕ ಮೂಲದ ವ್ಯಕ್ತಿಯೆಂದು ಸಂಶಯಿಸಲಾಗಿದೆ. 

ಬೆಳಿಗ್ಗೆಯೇ ನಂತರವೇ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು