7:35 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಇದು ತುಂಬೆ ವೆಂಟೆಡ್ ಡ್ಯಾಮ್ ಅಲ್ಲ, ಸಾರ್ಟ್ ಸಿಟಿ ಮಂಗಳೂರಿನ ಪಂಪ್ ವೆಲ್  ಫ್ಲೈ ಓವರ್ ಕೆಳಗಿನ ರಸ್ತೆ!!

29/05/2021, 12:10

ಮಂಗಳೂರು(reporterkarnataka news): ಸ್ವಾಮಿ….ಇದು ತುಂಬೆಯ ವೆಂಟೆಡ್ ಡ್ಯಾಮ್ ಅಂತ ಅವಸರದ ತೀರ್ಮಾನಕ್ಕೆ ಬರಬೇಡಿ. ವೀಡಿಯೊವನ್ನು ಸರಿಯಾಗಿ ವೀಕ್ಷಿಸಿ. ಇದು ಸ್ಮಾರ್ಟ್ ಸಿಟಿ ಮಂಗಳೂರಿನ ಪಂಪ್ ವೆಲ್ ಫ್ಲೈ ಓವರ್ ಕೆಳಗಿನ ಸರ್ವಿಸ್ ರಸ್ತೆ. ನಿನ್ನೆ ತಡರಾತ್ರಿಯಿಂದ ಸುರಿದ ಮಳೆಗೆ ತುಂಬಿಕೊಂಡಿದೆ. ಬರೇ ಸ್ವಿಮ್ಮಿಂಗ್ ಫೂಲ್ ಮಾತ್ರವಲ್ಲ, ಡ್ಯಾಮ್ ನಲ್ಲಿರುವ ಜಲರಾಶಿ ತರಹ ಕಾಣುತ್ತದೆ. ಇದರ ಎಂಜಿನಿಯರ್ ಗಳಿಗೆ ದೊಡ್ಡ ಸಲಾಂ.

ಇತ್ತೀಚಿನ ಸುದ್ದಿ

ಜಾಹೀರಾತು