2:34 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಮಂಗಳೂರು: ಮತ್ತೆ ಕಳ್ಳರ ಗ್ಯಾಂಗ್ ಸಕ್ರೀಯ; 6 ಮನೆಗಳ ಕಳ್ಳತನ ಯತ್ನ; 2 ಮನೆಗಳಿಂದ 6 ಲಕ್ಷ ರೂ. ಮೌಲ್ಯದ ನಗ, ನಗದು ಕಳವು

11/11/2021, 14:53

ಮಂಗಳೂರು(reporterkarnataka.com): ನಗರದಲ್ಲಿ ಮತ್ತೆ ಅಪರಾಧ ಚಟುವಟಿಕೆಗಳು ತಲೆ ಎತ್ತಲಾರಂಭಿಸಿದೆ. ಕಳ್ಳತನ, ಲೂಟಿ, ದರೋಡೆ, ಕೊಲೆ, ಅತ್ಯಾಚಾರ ಸಕ್ರೀಯಗೊಳ್ಳಲಾರಂಭಿದೆ. 

ನಗರದ ಮಣ್ಣಗುಡ್ಡೆಯ ಗಾಂಧಿನಗರ 5ನೇ ಕ್ರಾಸ್‌ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಲಾಗಿದೆ. 2 ಮನೆಗಳಿಂದ ಸುಮಾರು 6 ಲಕ್ಷ ಮೌಲ್ಯದ ನಗ ಮತ್ತು ನಗದು ಕಳವು ಮಾಡಲಾಗಿದೆ.

ಇದೀಗ ನಗರದಲ್ಲಿ ಕಳ್ಳತನ ಹಾಗೂ ದರೋಡೆಕೋರರ ತಂಡವೊಂದು ಸಕ್ರೀಯವಾಗಿದೆ. ಸಿಸಿ ಟಿವಿ ಫೂಟೇಜ್ ನಿಂದ ಇದು ಸಾಬೀತಾಗಿದೆ.

ನಗರದ ಮಣ್ಣಗುಡ್ಡೆ, ಲೇಡಿಹಿಲ್ ಸೇರಿದಂತೆ ವಸತಿ ಪ್ರದೇಶದಲ್ಲಿ ಕಳ್ಳರ ಗ್ಯಾಂಗ್ ಕಾರ್ಯನಿರತವಾಗಿದೆ.  ಸಿಸಿ ಕ್ಯಾಮೆರಾ ಫೂಟೇಜ್ ನಲ್ಲಿ ಒಂದಿಬ್ಬರು ಚಲನವಲನ ಕಾಣುತ್ತಿದ್ದರೂ ಇದರ ಹಿಂದೆ ದೊಡ್ಡ ಗ್ಯಾಂಗ್ ಇರುವುದು ಸ್ಪಷ್ಟವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು