10:06 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರು: ಮತ್ತೆ ಕಳ್ಳರ ಗ್ಯಾಂಗ್ ಸಕ್ರೀಯ; 6 ಮನೆಗಳ ಕಳ್ಳತನ ಯತ್ನ; 2 ಮನೆಗಳಿಂದ 6 ಲಕ್ಷ ರೂ. ಮೌಲ್ಯದ ನಗ, ನಗದು ಕಳವು

11/11/2021, 14:53

ಮಂಗಳೂರು(reporterkarnataka.com): ನಗರದಲ್ಲಿ ಮತ್ತೆ ಅಪರಾಧ ಚಟುವಟಿಕೆಗಳು ತಲೆ ಎತ್ತಲಾರಂಭಿಸಿದೆ. ಕಳ್ಳತನ, ಲೂಟಿ, ದರೋಡೆ, ಕೊಲೆ, ಅತ್ಯಾಚಾರ ಸಕ್ರೀಯಗೊಳ್ಳಲಾರಂಭಿದೆ. 

ನಗರದ ಮಣ್ಣಗುಡ್ಡೆಯ ಗಾಂಧಿನಗರ 5ನೇ ಕ್ರಾಸ್‌ ಬಳಿ 6 ಮನೆಗೆ ಕಳ್ಳರು ನುಗ್ಗಿ ಕಳ್ಳತನಕ್ಕೆ ಯತ್ನಿಸಲಾಗಿದೆ. 2 ಮನೆಗಳಿಂದ ಸುಮಾರು 6 ಲಕ್ಷ ಮೌಲ್ಯದ ನಗ ಮತ್ತು ನಗದು ಕಳವು ಮಾಡಲಾಗಿದೆ.

ಇದೀಗ ನಗರದಲ್ಲಿ ಕಳ್ಳತನ ಹಾಗೂ ದರೋಡೆಕೋರರ ತಂಡವೊಂದು ಸಕ್ರೀಯವಾಗಿದೆ. ಸಿಸಿ ಟಿವಿ ಫೂಟೇಜ್ ನಿಂದ ಇದು ಸಾಬೀತಾಗಿದೆ.

ನಗರದ ಮಣ್ಣಗುಡ್ಡೆ, ಲೇಡಿಹಿಲ್ ಸೇರಿದಂತೆ ವಸತಿ ಪ್ರದೇಶದಲ್ಲಿ ಕಳ್ಳರ ಗ್ಯಾಂಗ್ ಕಾರ್ಯನಿರತವಾಗಿದೆ.  ಸಿಸಿ ಕ್ಯಾಮೆರಾ ಫೂಟೇಜ್ ನಲ್ಲಿ ಒಂದಿಬ್ಬರು ಚಲನವಲನ ಕಾಣುತ್ತಿದ್ದರೂ ಇದರ ಹಿಂದೆ ದೊಡ್ಡ ಗ್ಯಾಂಗ್ ಇರುವುದು ಸ್ಪಷ್ಟವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು