8:27 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ

11/11/2021, 19:38

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ವೀರ ನಾರಿ ಒನಕೆ ಓಬವ್ವನ ಜಯಂತಿ ಸಮಾರಂಭವನ್ನು ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತು. 

ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಮಾತನಾಡಿ, ಚಿತ್ರದುರ್ಗದ ಮೇಲೆ ಹೈದರಾಲಿ ಸೈನಿಕರು ಆಕ್ರಮಣ ಮಾಡಿದಾಗ ತನ್ನ ಒನಕೆಯನ್ನು ಅಸ್ತ್ರವನ್ನಾಗಿಸಿ ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ಸದೆಬಡಿದ ಕನ್ನಡ ನಾಡಿನ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಶುಭಾಶಯಗಳು.

ಸರಕಾರ ಈ ವರ್ಷದಿಂದ ಜಯಂತಿಯನ್ನು ಆಚರಣೆ ಮಾಡಲು ಆದೇಶ ಮಾಡಿರುವುದು ಸ್ವಾಗತಾರ್ಹ ಎಂದರು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಬಸಪ್ಪ ಬ್ಯಾಳಿ  ಪಂಪಾಪತಿ  ಹೂವಿನಬಾವಿ ,ಸಂಗಮೇಶ ಹತ್ತಿಗುಡ್ಡ  ಹಾಗೂ ಮಸ್ಕಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗರಾಜ್ ಯಂಬಲದ, ಮಲ್ಲಯ್ಯ ಅಂಬಾಡಿ, ಮೌನೇಶ ನಾಯಕ, ಮಂಜುನಾಥ ಉಪ್ಪಾರ,  ಉಸ್ಮಾನ್ ಸಾಬ್ , ಹನುಮನಗೌಡ, ಮೈಬು ಕುಷ್ಟಗಿ, ಆರ್. ಕೆ .ನಾಯಕ್ ,  ಬಾಲಸ್ವಾಮಿ ಜನ್ನಾಪುರ, ಮೌನೇಶ್ ಬಳಗಾನೂರ ಸಮಾಜದ ಹಿರಿಯರಾದ ಮಲ್ಲಪ್ಪ ಗೋನಾಳ, ಯಮುನಪ್ಪ ಮಸ್ಕಿ, ಶ್ರೀನಿವಾಸ್ ವಿ ಮಸ್ಕಿ,  ಬಸವರಾಜಪ್ಪ ಗೌಡನಬಾವಿ, ಅಯ್ಯಪ್ಪ ಗೌಡನಬಾವಿ `ಸಮಾಜದ ಹಿರಿಯರು ಹಾಗೂ ಬಿಜೆಪಿ ಕಾರ್ಯಕರ್ತರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು