2:22 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ

11/11/2021, 19:38

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ವೀರ ನಾರಿ ಒನಕೆ ಓಬವ್ವನ ಜಯಂತಿ ಸಮಾರಂಭವನ್ನು ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತು. 

ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಮಾತನಾಡಿ, ಚಿತ್ರದುರ್ಗದ ಮೇಲೆ ಹೈದರಾಲಿ ಸೈನಿಕರು ಆಕ್ರಮಣ ಮಾಡಿದಾಗ ತನ್ನ ಒನಕೆಯನ್ನು ಅಸ್ತ್ರವನ್ನಾಗಿಸಿ ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ಸದೆಬಡಿದ ಕನ್ನಡ ನಾಡಿನ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಶುಭಾಶಯಗಳು.

ಸರಕಾರ ಈ ವರ್ಷದಿಂದ ಜಯಂತಿಯನ್ನು ಆಚರಣೆ ಮಾಡಲು ಆದೇಶ ಮಾಡಿರುವುದು ಸ್ವಾಗತಾರ್ಹ ಎಂದರು.

ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಬಸಪ್ಪ ಬ್ಯಾಳಿ  ಪಂಪಾಪತಿ  ಹೂವಿನಬಾವಿ ,ಸಂಗಮೇಶ ಹತ್ತಿಗುಡ್ಡ  ಹಾಗೂ ಮಸ್ಕಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗರಾಜ್ ಯಂಬಲದ, ಮಲ್ಲಯ್ಯ ಅಂಬಾಡಿ, ಮೌನೇಶ ನಾಯಕ, ಮಂಜುನಾಥ ಉಪ್ಪಾರ,  ಉಸ್ಮಾನ್ ಸಾಬ್ , ಹನುಮನಗೌಡ, ಮೈಬು ಕುಷ್ಟಗಿ, ಆರ್. ಕೆ .ನಾಯಕ್ ,  ಬಾಲಸ್ವಾಮಿ ಜನ್ನಾಪುರ, ಮೌನೇಶ್ ಬಳಗಾನೂರ ಸಮಾಜದ ಹಿರಿಯರಾದ ಮಲ್ಲಪ್ಪ ಗೋನಾಳ, ಯಮುನಪ್ಪ ಮಸ್ಕಿ, ಶ್ರೀನಿವಾಸ್ ವಿ ಮಸ್ಕಿ,  ಬಸವರಾಜಪ್ಪ ಗೌಡನಬಾವಿ, ಅಯ್ಯಪ್ಪ ಗೌಡನಬಾವಿ `ಸಮಾಜದ ಹಿರಿಯರು ಹಾಗೂ ಬಿಜೆಪಿ ಕಾರ್ಯಕರ್ತರು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು