8:10 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಹೊಸಪೇಟೆ: ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕ ಅಸ್ತಿತ್ವಕ್ಕೆ

12/11/2021, 11:35

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಹೊಸಪೇಟೆ ನಗರದಲ್ಲಿ ವಿಜಯನಗರ  ಜಿಲ್ಲೆಯ ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿರುದ್ಧಿ ಸಂಘದಿಂದ ಹೊಸಪೇಟೆ ತಾಲೂಕಿನಲ್ಲಿ ಮಹಿಳಾ ತಾಲೂಕು ಸಂಘಟನೆ ರಚಿಸಲಾಯಿತು.

ಗೌರಮ್ಮ ಗೌರವಾಧ್ಯಕ್ಷರು, ವಿಜಯಲಕ್ಷ್ಮಿ ಅಧ್ಯಕ್ಷರು, ರತ್ನಮ್ಮ ಉಪಾಧ್ಯಕ್ಷರು,ಲಕ್ಷ್ಮಮ್ಮ ಪ್ರಧಾನ ಕಾರ್ಯದರ್ಶಿಗಳು, ಚಾಂದಿನಿ ಖಜಾಂಚಿ, ಈರಮ್ಮ ಕೋಶಾಧ್ಯಕ್ಷರು, ರೇಣುಕಮ್ಮ ಸಂಚಾಲಕರು, ಹನುಮಕ್ಕ ಸಂಘಟನಾ ಕಾರ್ಯದರ್ಶಿ, ಲಲಿತಮ್ಮ ಉಪಕಾರ್ಯದರ್ಶಿ,ಹಾಗೆ ಇನ್ನುಳಿದ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಅಕ್ಕಮ್ಮ, ಸುಭದ್ರಮ್ಮ, ಸುಮಿತ್ರಮ್ಮ,ರೇಕಮ್ಮ ,ಕುಮಾರ್ ಕುಮಾರಿ ,ನೀಲಮ್ಮ, ಎಲ್ಲಮ್ಮ , ಕಾಳಮ್ಮರನ್ನು ಆಯ್ಕೆಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು