8:32 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಹೊಸಪೇಟೆ: ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕ ಅಸ್ತಿತ್ವಕ್ಕೆ

12/11/2021, 11:35

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಹೊಸಪೇಟೆ ನಗರದಲ್ಲಿ ವಿಜಯನಗರ  ಜಿಲ್ಲೆಯ ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿರುದ್ಧಿ ಸಂಘದಿಂದ ಹೊಸಪೇಟೆ ತಾಲೂಕಿನಲ್ಲಿ ಮಹಿಳಾ ತಾಲೂಕು ಸಂಘಟನೆ ರಚಿಸಲಾಯಿತು.

ಗೌರಮ್ಮ ಗೌರವಾಧ್ಯಕ್ಷರು, ವಿಜಯಲಕ್ಷ್ಮಿ ಅಧ್ಯಕ್ಷರು, ರತ್ನಮ್ಮ ಉಪಾಧ್ಯಕ್ಷರು,ಲಕ್ಷ್ಮಮ್ಮ ಪ್ರಧಾನ ಕಾರ್ಯದರ್ಶಿಗಳು, ಚಾಂದಿನಿ ಖಜಾಂಚಿ, ಈರಮ್ಮ ಕೋಶಾಧ್ಯಕ್ಷರು, ರೇಣುಕಮ್ಮ ಸಂಚಾಲಕರು, ಹನುಮಕ್ಕ ಸಂಘಟನಾ ಕಾರ್ಯದರ್ಶಿ, ಲಲಿತಮ್ಮ ಉಪಕಾರ್ಯದರ್ಶಿ,ಹಾಗೆ ಇನ್ನುಳಿದ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಅಕ್ಕಮ್ಮ, ಸುಭದ್ರಮ್ಮ, ಸುಮಿತ್ರಮ್ಮ,ರೇಕಮ್ಮ ,ಕುಮಾರ್ ಕುಮಾರಿ ,ನೀಲಮ್ಮ, ಎಲ್ಲಮ್ಮ , ಕಾಳಮ್ಮರನ್ನು ಆಯ್ಕೆಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು