7:38 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಹೊಸಪೇಟೆ: ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಘಟಕ ಅಸ್ತಿತ್ವಕ್ಕೆ

12/11/2021, 11:35

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಹೊಸಪೇಟೆ ನಗರದಲ್ಲಿ ವಿಜಯನಗರ  ಜಿಲ್ಲೆಯ ಶಿಳ್ಳೆಕ್ಯಾತರ ಮಹಿಳಾ ಕ್ಷೇಮಾಭಿರುದ್ಧಿ ಸಂಘದಿಂದ ಹೊಸಪೇಟೆ ತಾಲೂಕಿನಲ್ಲಿ ಮಹಿಳಾ ತಾಲೂಕು ಸಂಘಟನೆ ರಚಿಸಲಾಯಿತು.

ಗೌರಮ್ಮ ಗೌರವಾಧ್ಯಕ್ಷರು, ವಿಜಯಲಕ್ಷ್ಮಿ ಅಧ್ಯಕ್ಷರು, ರತ್ನಮ್ಮ ಉಪಾಧ್ಯಕ್ಷರು,ಲಕ್ಷ್ಮಮ್ಮ ಪ್ರಧಾನ ಕಾರ್ಯದರ್ಶಿಗಳು, ಚಾಂದಿನಿ ಖಜಾಂಚಿ, ಈರಮ್ಮ ಕೋಶಾಧ್ಯಕ್ಷರು, ರೇಣುಕಮ್ಮ ಸಂಚಾಲಕರು, ಹನುಮಕ್ಕ ಸಂಘಟನಾ ಕಾರ್ಯದರ್ಶಿ, ಲಲಿತಮ್ಮ ಉಪಕಾರ್ಯದರ್ಶಿ,ಹಾಗೆ ಇನ್ನುಳಿದ ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ಅಕ್ಕಮ್ಮ, ಸುಭದ್ರಮ್ಮ, ಸುಮಿತ್ರಮ್ಮ,ರೇಕಮ್ಮ ,ಕುಮಾರ್ ಕುಮಾರಿ ,ನೀಲಮ್ಮ, ಎಲ್ಲಮ್ಮ , ಕಾಳಮ್ಮರನ್ನು ಆಯ್ಕೆಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು