2:35 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಶಾಸಕರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬರೆದದ್ದೇನು? 

12/11/2021, 13:48

(reporterkarnataka.com): 

ಮಧ್ಯಪ್ರದೇಶದ ಜಬಲ್‌‌ಪುರದಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರ ಅಪ್ರಾಪ್ತ ವಯಸ್ಸಿನ ಪುತ್ರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಜಬಲ್‌ಪುರದ ಬಾರ್ಗಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸಂಜಯ್‌ ಯಾದವ್‌ ಅವರ ಪುತ್ರ

ವೈಭವ್‌ (16) ಆತ್ಮಹತ್ಯೆ ಮಾಡಿಕೊಂಡ ಬಾಲಕ

ವೈಭವ್‌ ಬಚ್ಚಲು ಮನೆಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡಿದ್ದಾನೆ. ಗುಂಡಿನ ಸದ್ದು ಕೇಳಿದ ತಕ್ಷಣ ಕುಟುಂಬಸ್ಥರು ಧಾವಿಸಿದ್ದು, ಕೂಡಲೇ ಆತನನ್ನು ಆಸ್ಪತ್ರೆ ಕೊಂಡೊಯ್ಯಲಾಯಿತ್ತಾದರೂ ಆತ ಅದಾಗಲೇ ಸಾವನ್ನಪ್ಪಿದ್ದ.

ಆತನ ಡೆತ್‌ ನೋಟ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ ಎಂದು ಜಬಲ್‌ಪುರದ ಪೊಲೀಸ್‌‌‌ ವರಿಷ್ಠಾಧಿಕಾರಿ ಸಿದ್ಧಾರ್ಥ್ ಬಹುಗುಣ ತಿಳಿಸಿದ್ದಾರೆ.

ಆತ್ಮಹತ್ಯೆಗೂ ಮೊದಲು ವೈಭವ್‌ ತನ್ನ ಎಲ್ಲಾ ಸ್ನೇಹಿತರಿಗೆ ಕರೆ ಮಾಡಿದ್ದು, ಇಷ್ಟು ದಿನ ತನ್ನೊಂದಿಗೆ ಕಳೆದರುವುದಕ್ಕೆ ಹಾಗೂ ತನ್ನ ಸ್ನೇಹಿತರಾಗಿರುವುದಕ್ಕೆ ಧನ್ಯವಾದ ತಿಳಿಸಿದ್ದಾನೆ ಎನ್ನಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು