6:40 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ರಸ್ತೆ ದುರಸ್ತಿ ಆಗ್ರಹಿಸಿ ಮಲೆನಾಡಿಗರು ಮುಖ್ಯಮಂತ್ರಿಗೆ ಪತ್ರ: ಸ್ಪಂದಿಸದಿದ್ದರೆ ಮುಂಬರುವ ಚುನಾವಣೆ ಬಹಿಷ್ಕಾರ ಎಚ್ಚರಿಕೆ

12/11/2021, 21:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ರಸ್ತೆ ದುರಸ್ತಿ ಮಾಡಿಕೊಂಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಲೆನಾಡಿಗರು ಪತ್ರ ಬರೆದಿದ್ದಾರೆ. ಕಳಸ ತಾಲೂಕಿನ ಅನಗೋಡು ಗ್ರಾಮಸ್ಥರಿಂದ ಸಿಎಂಗೆ ಪತ್ರ ರವಾನೆಯಾಗಿದೆ.


ರಸ್ತೆ ದುರಸ್ತಿ ಬಗ್ಗೆ ಶಾಸಕರು, ಅಧಿಕಾರಿಗಳು, ಜಿಪಂ-ತಾಪಂ ಸದಸ್ಯರು ಯಾರೂ ಸ್ಪಂದಿಸುತ್ತಿಲ್ಲ.ಜನರು, ಮಕ್ಕಳ ಓಡಾಟಕ್ಕೂ ತೀವ್ರ ಸಮಸ್ಯೆಯಾಗಿದೆ.

ರಸ್ತೆಗೆ ಜಲ್ಲಿ ಹಾಕಿ ಹೋದವರು ಮತ್ತೆ ಈ ಕಡೆ ಬಂದಿಲ್ಲ.ವಾಹನ ಓಡಾಡುವಂತಿಲ್ಲ, ಕುಡಿಯೋಕೆ ನೀರಲ್ಲ ಹತ್ತಾರು ಸಮಸ್ಯೆಗಳಿವೆ.ನಮ್ಮ ಕಷ್ಟಕ್ಕೆ ಯಾರೊಬ್ಬರೂ ಸ್ಪಂದಿಸುತ್ತಿಲ್ಲ.ನೀವಾದ್ರು ನಮ್ಮ ಕಷ್ಟಕ್ಕೆ ಸ್ಪಂದಿಸಿ ಎಂದು ಮನವಿ ಮಾಡಿದ್ದಾರೆ.

ಸ್ಪಂದಿಸದಿದ್ದರೆ ಮುಂದಿನ ಎಲ್ಲಾ ಚುನಾವಣೆ ಬಹಿಷ್ಕಾರದ ಎಚ್ಚರಿಕೆ ಕೂಡ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು