11:45 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಅಂದು ಪಂಪವೆಲ್ ಗ್ ಬಲೆ! ಇಂದು ಪಂಪವೆಲ್ ಗ್ ಬರೋಚ್ಚಿ !!

29/05/2021, 16:48

ಮಂಗಳೂರು: ಇಂದು ಪಂಪವೆಲ್ ನೀರಿನಲ್ಲಿ ತೇಲಾಡುತ್ತಿದೆ. ಪಂಪವೆಲ್ ಮಾರ್ಗವಾಗಿ ಹೋಗುವವರು ಬೇರೆದಾರಿ ಹುಡುಕುವುದು ಉತ್ತಮ. ಯಾಕೆಂದರೆ ಪಂಪವೆಲ್ ಮೇಲ್ಸೆತುವೆ ಅಡಿಯಲ್ಲಿ ನೀರುತುಂಬಿ ವಾಹನ ಸವಾರರು ಪರದಾಡುತ್ತಿದ್ದಾರೆ.  ಪಂಪವೆಲ್ ಪ್ಲೈಒವರ್ ಆಗುವಾಗಲೂ ನಮ್ಮದು ಅವಸ್ಥೆ ! ಈಗ ಆದಮೇಲೂ ದುರವಸ್ಥೆ. ಒಟ್ಟು ನಮ್ಮೂರಿನ ಹಣೆಬರಹ ಸರಿ ಇಲ್ಲವಾ ಅಂತ ಅನುಸುತ್ತೆ.  


ಪ್ಲೈಒವರ್ ದಶಮಾನೋತ್ಸವ ಆಚರಿಸಿಕೊಂಡ ಬಳಿಕ ಅಳುತ್ತ ಅಳುತ್ತ ಉದ್ಘಾಟನಾ ಭಾಗ್ಯ ಕಂಡಿದ್ದ ಮೇಲ್ಸೇತುವೆ ಅಂದು ಪಂಪವೆಲ್ ಗೆ ಬಲೆ! ಎಂದು ಪ್ರಸಿದ್ಧಿಯಾಗಿದ್ದರೆ ಇಂದು ತನ್ನ ಕಳಪೆ ಕಾಮಗಾರಿಯಿಂದಾಗಿ ಮಂಗಳೂರಿನ ಜನರ ಬಾಯಲ್ಲಿ ಪಂಪವೆಲ್ ಗೆ ಬರೋಚ್ಚಿ!! ಎಂದು ಪ್ರಸಿದ್ದಿಯಗುತ್ತಿದೆ. ಕಾರಣವಿಷ್ಟೆ! ನವಯುಗ ಎಂಬ ದರಿದ್ರ ಕಂಪನಿಯ ಬೇಜವಾಬ್ದಾರಿ, ದರಿದ್ರತನ, ಬುದ್ದಿಗೇಡಿತನದ ಹಾಗೂ ನಿಷ್ಕ್ರಿಯ ತನದ ಫಲವನ್ನು ಮಂಗಳೂರಿಗರು ಅನುಭವಿಸಬೇಕಿದೆ. ಇದನ್ನೆಲ್ಲ ಗಮನಿಸಿ ಎಚ್ಚೆತ್ತುಕೊಂಡು ಆವಾಂತರಗಳನ್ನು ಸರಿಪಡಿಸಬೇಕಿದ್ದ ಜನಪ್ರತಿನಿಧಿಗಳು ಮಾತ್ರ ನಿದ್ದೆಮಾಡುತ್ತಿರುವುದು ನಮ್ಮೂರಿಗಿರುವ ಮತ್ತೊಂದು ಶಾಪ. ಒಟ್ಟಿನಲ್ಲಿ ಹೇಳುವುದಾದ್ರೆ ಅಪ್ಪ ಅಮ್ಮನ ಜಗಳದಲ್ಲಿ ಕೂಸುಬಡವಾದಂತೆ ಮಂಗಳೂರಿಗರ ಸ್ಥಿತಿಯಾಗಿದೆ.

– ದಿಲ್ ರಾಜ್ ಆಳ್ವ

ಇತ್ತೀಚಿನ ಸುದ್ದಿ

ಜಾಹೀರಾತು