8:23 PM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಅಂದು ಪಂಪವೆಲ್ ಗ್ ಬಲೆ! ಇಂದು ಪಂಪವೆಲ್ ಗ್ ಬರೋಚ್ಚಿ !!

29/05/2021, 16:48

ಮಂಗಳೂರು: ಇಂದು ಪಂಪವೆಲ್ ನೀರಿನಲ್ಲಿ ತೇಲಾಡುತ್ತಿದೆ. ಪಂಪವೆಲ್ ಮಾರ್ಗವಾಗಿ ಹೋಗುವವರು ಬೇರೆದಾರಿ ಹುಡುಕುವುದು ಉತ್ತಮ. ಯಾಕೆಂದರೆ ಪಂಪವೆಲ್ ಮೇಲ್ಸೆತುವೆ ಅಡಿಯಲ್ಲಿ ನೀರುತುಂಬಿ ವಾಹನ ಸವಾರರು ಪರದಾಡುತ್ತಿದ್ದಾರೆ.  ಪಂಪವೆಲ್ ಪ್ಲೈಒವರ್ ಆಗುವಾಗಲೂ ನಮ್ಮದು ಅವಸ್ಥೆ ! ಈಗ ಆದಮೇಲೂ ದುರವಸ್ಥೆ. ಒಟ್ಟು ನಮ್ಮೂರಿನ ಹಣೆಬರಹ ಸರಿ ಇಲ್ಲವಾ ಅಂತ ಅನುಸುತ್ತೆ.  


ಪ್ಲೈಒವರ್ ದಶಮಾನೋತ್ಸವ ಆಚರಿಸಿಕೊಂಡ ಬಳಿಕ ಅಳುತ್ತ ಅಳುತ್ತ ಉದ್ಘಾಟನಾ ಭಾಗ್ಯ ಕಂಡಿದ್ದ ಮೇಲ್ಸೇತುವೆ ಅಂದು ಪಂಪವೆಲ್ ಗೆ ಬಲೆ! ಎಂದು ಪ್ರಸಿದ್ಧಿಯಾಗಿದ್ದರೆ ಇಂದು ತನ್ನ ಕಳಪೆ ಕಾಮಗಾರಿಯಿಂದಾಗಿ ಮಂಗಳೂರಿನ ಜನರ ಬಾಯಲ್ಲಿ ಪಂಪವೆಲ್ ಗೆ ಬರೋಚ್ಚಿ!! ಎಂದು ಪ್ರಸಿದ್ದಿಯಗುತ್ತಿದೆ. ಕಾರಣವಿಷ್ಟೆ! ನವಯುಗ ಎಂಬ ದರಿದ್ರ ಕಂಪನಿಯ ಬೇಜವಾಬ್ದಾರಿ, ದರಿದ್ರತನ, ಬುದ್ದಿಗೇಡಿತನದ ಹಾಗೂ ನಿಷ್ಕ್ರಿಯ ತನದ ಫಲವನ್ನು ಮಂಗಳೂರಿಗರು ಅನುಭವಿಸಬೇಕಿದೆ. ಇದನ್ನೆಲ್ಲ ಗಮನಿಸಿ ಎಚ್ಚೆತ್ತುಕೊಂಡು ಆವಾಂತರಗಳನ್ನು ಸರಿಪಡಿಸಬೇಕಿದ್ದ ಜನಪ್ರತಿನಿಧಿಗಳು ಮಾತ್ರ ನಿದ್ದೆಮಾಡುತ್ತಿರುವುದು ನಮ್ಮೂರಿಗಿರುವ ಮತ್ತೊಂದು ಶಾಪ. ಒಟ್ಟಿನಲ್ಲಿ ಹೇಳುವುದಾದ್ರೆ ಅಪ್ಪ ಅಮ್ಮನ ಜಗಳದಲ್ಲಿ ಕೂಸುಬಡವಾದಂತೆ ಮಂಗಳೂರಿಗರ ಸ್ಥಿತಿಯಾಗಿದೆ.

– ದಿಲ್ ರಾಜ್ ಆಳ್ವ

ಇತ್ತೀಚಿನ ಸುದ್ದಿ

ಜಾಹೀರಾತು