3:57 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಅಂದು ಪಂಪವೆಲ್ ಗ್ ಬಲೆ! ಇಂದು ಪಂಪವೆಲ್ ಗ್ ಬರೋಚ್ಚಿ !!

29/05/2021, 16:48

ಮಂಗಳೂರು: ಇಂದು ಪಂಪವೆಲ್ ನೀರಿನಲ್ಲಿ ತೇಲಾಡುತ್ತಿದೆ. ಪಂಪವೆಲ್ ಮಾರ್ಗವಾಗಿ ಹೋಗುವವರು ಬೇರೆದಾರಿ ಹುಡುಕುವುದು ಉತ್ತಮ. ಯಾಕೆಂದರೆ ಪಂಪವೆಲ್ ಮೇಲ್ಸೆತುವೆ ಅಡಿಯಲ್ಲಿ ನೀರುತುಂಬಿ ವಾಹನ ಸವಾರರು ಪರದಾಡುತ್ತಿದ್ದಾರೆ.  ಪಂಪವೆಲ್ ಪ್ಲೈಒವರ್ ಆಗುವಾಗಲೂ ನಮ್ಮದು ಅವಸ್ಥೆ ! ಈಗ ಆದಮೇಲೂ ದುರವಸ್ಥೆ. ಒಟ್ಟು ನಮ್ಮೂರಿನ ಹಣೆಬರಹ ಸರಿ ಇಲ್ಲವಾ ಅಂತ ಅನುಸುತ್ತೆ.  


ಪ್ಲೈಒವರ್ ದಶಮಾನೋತ್ಸವ ಆಚರಿಸಿಕೊಂಡ ಬಳಿಕ ಅಳುತ್ತ ಅಳುತ್ತ ಉದ್ಘಾಟನಾ ಭಾಗ್ಯ ಕಂಡಿದ್ದ ಮೇಲ್ಸೇತುವೆ ಅಂದು ಪಂಪವೆಲ್ ಗೆ ಬಲೆ! ಎಂದು ಪ್ರಸಿದ್ಧಿಯಾಗಿದ್ದರೆ ಇಂದು ತನ್ನ ಕಳಪೆ ಕಾಮಗಾರಿಯಿಂದಾಗಿ ಮಂಗಳೂರಿನ ಜನರ ಬಾಯಲ್ಲಿ ಪಂಪವೆಲ್ ಗೆ ಬರೋಚ್ಚಿ!! ಎಂದು ಪ್ರಸಿದ್ದಿಯಗುತ್ತಿದೆ. ಕಾರಣವಿಷ್ಟೆ! ನವಯುಗ ಎಂಬ ದರಿದ್ರ ಕಂಪನಿಯ ಬೇಜವಾಬ್ದಾರಿ, ದರಿದ್ರತನ, ಬುದ್ದಿಗೇಡಿತನದ ಹಾಗೂ ನಿಷ್ಕ್ರಿಯ ತನದ ಫಲವನ್ನು ಮಂಗಳೂರಿಗರು ಅನುಭವಿಸಬೇಕಿದೆ. ಇದನ್ನೆಲ್ಲ ಗಮನಿಸಿ ಎಚ್ಚೆತ್ತುಕೊಂಡು ಆವಾಂತರಗಳನ್ನು ಸರಿಪಡಿಸಬೇಕಿದ್ದ ಜನಪ್ರತಿನಿಧಿಗಳು ಮಾತ್ರ ನಿದ್ದೆಮಾಡುತ್ತಿರುವುದು ನಮ್ಮೂರಿಗಿರುವ ಮತ್ತೊಂದು ಶಾಪ. ಒಟ್ಟಿನಲ್ಲಿ ಹೇಳುವುದಾದ್ರೆ ಅಪ್ಪ ಅಮ್ಮನ ಜಗಳದಲ್ಲಿ ಕೂಸುಬಡವಾದಂತೆ ಮಂಗಳೂರಿಗರ ಸ್ಥಿತಿಯಾಗಿದೆ.

– ದಿಲ್ ರಾಜ್ ಆಳ್ವ

ಇತ್ತೀಚಿನ ಸುದ್ದಿ

ಜಾಹೀರಾತು