10:09 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಅಂದು ಪಂಪವೆಲ್ ಗ್ ಬಲೆ! ಇಂದು ಪಂಪವೆಲ್ ಗ್ ಬರೋಚ್ಚಿ !!

29/05/2021, 16:48

ಮಂಗಳೂರು: ಇಂದು ಪಂಪವೆಲ್ ನೀರಿನಲ್ಲಿ ತೇಲಾಡುತ್ತಿದೆ. ಪಂಪವೆಲ್ ಮಾರ್ಗವಾಗಿ ಹೋಗುವವರು ಬೇರೆದಾರಿ ಹುಡುಕುವುದು ಉತ್ತಮ. ಯಾಕೆಂದರೆ ಪಂಪವೆಲ್ ಮೇಲ್ಸೆತುವೆ ಅಡಿಯಲ್ಲಿ ನೀರುತುಂಬಿ ವಾಹನ ಸವಾರರು ಪರದಾಡುತ್ತಿದ್ದಾರೆ.  ಪಂಪವೆಲ್ ಪ್ಲೈಒವರ್ ಆಗುವಾಗಲೂ ನಮ್ಮದು ಅವಸ್ಥೆ ! ಈಗ ಆದಮೇಲೂ ದುರವಸ್ಥೆ. ಒಟ್ಟು ನಮ್ಮೂರಿನ ಹಣೆಬರಹ ಸರಿ ಇಲ್ಲವಾ ಅಂತ ಅನುಸುತ್ತೆ.  


ಪ್ಲೈಒವರ್ ದಶಮಾನೋತ್ಸವ ಆಚರಿಸಿಕೊಂಡ ಬಳಿಕ ಅಳುತ್ತ ಅಳುತ್ತ ಉದ್ಘಾಟನಾ ಭಾಗ್ಯ ಕಂಡಿದ್ದ ಮೇಲ್ಸೇತುವೆ ಅಂದು ಪಂಪವೆಲ್ ಗೆ ಬಲೆ! ಎಂದು ಪ್ರಸಿದ್ಧಿಯಾಗಿದ್ದರೆ ಇಂದು ತನ್ನ ಕಳಪೆ ಕಾಮಗಾರಿಯಿಂದಾಗಿ ಮಂಗಳೂರಿನ ಜನರ ಬಾಯಲ್ಲಿ ಪಂಪವೆಲ್ ಗೆ ಬರೋಚ್ಚಿ!! ಎಂದು ಪ್ರಸಿದ್ದಿಯಗುತ್ತಿದೆ. ಕಾರಣವಿಷ್ಟೆ! ನವಯುಗ ಎಂಬ ದರಿದ್ರ ಕಂಪನಿಯ ಬೇಜವಾಬ್ದಾರಿ, ದರಿದ್ರತನ, ಬುದ್ದಿಗೇಡಿತನದ ಹಾಗೂ ನಿಷ್ಕ್ರಿಯ ತನದ ಫಲವನ್ನು ಮಂಗಳೂರಿಗರು ಅನುಭವಿಸಬೇಕಿದೆ. ಇದನ್ನೆಲ್ಲ ಗಮನಿಸಿ ಎಚ್ಚೆತ್ತುಕೊಂಡು ಆವಾಂತರಗಳನ್ನು ಸರಿಪಡಿಸಬೇಕಿದ್ದ ಜನಪ್ರತಿನಿಧಿಗಳು ಮಾತ್ರ ನಿದ್ದೆಮಾಡುತ್ತಿರುವುದು ನಮ್ಮೂರಿಗಿರುವ ಮತ್ತೊಂದು ಶಾಪ. ಒಟ್ಟಿನಲ್ಲಿ ಹೇಳುವುದಾದ್ರೆ ಅಪ್ಪ ಅಮ್ಮನ ಜಗಳದಲ್ಲಿ ಕೂಸುಬಡವಾದಂತೆ ಮಂಗಳೂರಿಗರ ಸ್ಥಿತಿಯಾಗಿದೆ.

– ದಿಲ್ ರಾಜ್ ಆಳ್ವ

ಇತ್ತೀಚಿನ ಸುದ್ದಿ

ಜಾಹೀರಾತು