8:38 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಅಂದು ಪಂಪವೆಲ್ ಗ್ ಬಲೆ! ಇಂದು ಪಂಪವೆಲ್ ಗ್ ಬರೋಚ್ಚಿ !!

29/05/2021, 16:48

ಮಂಗಳೂರು: ಇಂದು ಪಂಪವೆಲ್ ನೀರಿನಲ್ಲಿ ತೇಲಾಡುತ್ತಿದೆ. ಪಂಪವೆಲ್ ಮಾರ್ಗವಾಗಿ ಹೋಗುವವರು ಬೇರೆದಾರಿ ಹುಡುಕುವುದು ಉತ್ತಮ. ಯಾಕೆಂದರೆ ಪಂಪವೆಲ್ ಮೇಲ್ಸೆತುವೆ ಅಡಿಯಲ್ಲಿ ನೀರುತುಂಬಿ ವಾಹನ ಸವಾರರು ಪರದಾಡುತ್ತಿದ್ದಾರೆ.  ಪಂಪವೆಲ್ ಪ್ಲೈಒವರ್ ಆಗುವಾಗಲೂ ನಮ್ಮದು ಅವಸ್ಥೆ ! ಈಗ ಆದಮೇಲೂ ದುರವಸ್ಥೆ. ಒಟ್ಟು ನಮ್ಮೂರಿನ ಹಣೆಬರಹ ಸರಿ ಇಲ್ಲವಾ ಅಂತ ಅನುಸುತ್ತೆ.  


ಪ್ಲೈಒವರ್ ದಶಮಾನೋತ್ಸವ ಆಚರಿಸಿಕೊಂಡ ಬಳಿಕ ಅಳುತ್ತ ಅಳುತ್ತ ಉದ್ಘಾಟನಾ ಭಾಗ್ಯ ಕಂಡಿದ್ದ ಮೇಲ್ಸೇತುವೆ ಅಂದು ಪಂಪವೆಲ್ ಗೆ ಬಲೆ! ಎಂದು ಪ್ರಸಿದ್ಧಿಯಾಗಿದ್ದರೆ ಇಂದು ತನ್ನ ಕಳಪೆ ಕಾಮಗಾರಿಯಿಂದಾಗಿ ಮಂಗಳೂರಿನ ಜನರ ಬಾಯಲ್ಲಿ ಪಂಪವೆಲ್ ಗೆ ಬರೋಚ್ಚಿ!! ಎಂದು ಪ್ರಸಿದ್ದಿಯಗುತ್ತಿದೆ. ಕಾರಣವಿಷ್ಟೆ! ನವಯುಗ ಎಂಬ ದರಿದ್ರ ಕಂಪನಿಯ ಬೇಜವಾಬ್ದಾರಿ, ದರಿದ್ರತನ, ಬುದ್ದಿಗೇಡಿತನದ ಹಾಗೂ ನಿಷ್ಕ್ರಿಯ ತನದ ಫಲವನ್ನು ಮಂಗಳೂರಿಗರು ಅನುಭವಿಸಬೇಕಿದೆ. ಇದನ್ನೆಲ್ಲ ಗಮನಿಸಿ ಎಚ್ಚೆತ್ತುಕೊಂಡು ಆವಾಂತರಗಳನ್ನು ಸರಿಪಡಿಸಬೇಕಿದ್ದ ಜನಪ್ರತಿನಿಧಿಗಳು ಮಾತ್ರ ನಿದ್ದೆಮಾಡುತ್ತಿರುವುದು ನಮ್ಮೂರಿಗಿರುವ ಮತ್ತೊಂದು ಶಾಪ. ಒಟ್ಟಿನಲ್ಲಿ ಹೇಳುವುದಾದ್ರೆ ಅಪ್ಪ ಅಮ್ಮನ ಜಗಳದಲ್ಲಿ ಕೂಸುಬಡವಾದಂತೆ ಮಂಗಳೂರಿಗರ ಸ್ಥಿತಿಯಾಗಿದೆ.

– ದಿಲ್ ರಾಜ್ ಆಳ್ವ

ಇತ್ತೀಚಿನ ಸುದ್ದಿ

ಜಾಹೀರಾತು