6:40 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಊರಮ್ಮದೇವಿ ದೇವಸ್ಥಾನ ನಿರ್ಮಾಣಕ್ಕೆ1 ಲಕ್ಷ ದೇಣಿಗೆ

13/11/2021, 11:03

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಶ್ರೀ ಊರಮ್ಮ ದೇವಿಯ ನೂತನ ದೇವಸ್ಥಾನದ ನಿರ್ಮಾಣಕ್ಕೆ ಕೂಡ್ಲಿಗಿ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣನವರು ಒಂದು ಲಕ್ಷ ರೂ.ಹಣವನ್ನು ದೇವಸ್ಥಾನದ ದೈವಸ್ತರಲ್ಲಿಗೆ ಜಮಾ ಮಾಡಿದ್ದಾರೆ.

ಶ್ರೀಊರಮ್ಮ ದೇವಿಯ ಸನ್ನಿದಾನದಲ್ಲಿ ತಮ್ಮ ಕುಟುಂಬ ಸದಸ್ಯರೊಡಗೂಡಿ ದೇವಸ್ಥಾನದ ಸನ್ನಿದಾನದಲ್ಲಿ ಸಮಿತಿಯ ಪ್ರಮುಖರಿಗೆ ಹಣ ಸಂದಾಯ ಮಾಡಿದ್ದಾರೆ. ದೈವಜ್ಞರಾದ ಹಿ.ಮ.ಚಿದಾನಂದ ಸ್ವಾಮಿರವರ ನೇತೃತ್ವದಲ್ಲಿ ದೇವಸ್ಥಾನದ ದೈವಸ್ಥರು ದೇಣಿಗೆ ಹಣ ಸ್ವೀಕರಿಸಿದ್ದಾರೆ. ದೇಣಿಗೆ ಹಣ ನೀಡಿದ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣ ಹಾಗೂ ಅವರ ಕುಟುಂಬಕ್ಕೆ, ಶ್ರೀಊರಮ್ಮ ದೇವಿ ಶುಭವನ್ನುಂಟು ಮಾಡಲೆಂದು  ಶ್ರೀಊರಮ್ಮ ದೇವಿಯಲ್ಲಿ ಕೋರಿದ್ದಾರೆ. ಇದೇ ಸಂದರ್ಭದಲ್ಲಿ  ದೈವಸ್ಥರು ತಿಪ್ಪಣ್ಣನವರನ್ನು ಅಭಿನಂದಿಸಿದ್ದಾರೆ. ಶ್ರೀಊರಮ್ಮ ದೇವಿ ದೇವಸ್ಥಾನದ ಸಮತಿಯ ಪ್ರಮುಖರು, ಪಟ್ಟಣ ಪಂಚಾಯ್ತಿ ಸದಸ್ಯರು ಹಾಗೂ ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು