4:02 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಊರಮ್ಮದೇವಿ ದೇವಸ್ಥಾನ ನಿರ್ಮಾಣಕ್ಕೆ1 ಲಕ್ಷ ದೇಣಿಗೆ

13/11/2021, 11:03

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಗ್ರಾಮದೇವತೆ ಶ್ರೀ ಊರಮ್ಮ ದೇವಿಯ ನೂತನ ದೇವಸ್ಥಾನದ ನಿರ್ಮಾಣಕ್ಕೆ ಕೂಡ್ಲಿಗಿ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣನವರು ಒಂದು ಲಕ್ಷ ರೂ.ಹಣವನ್ನು ದೇವಸ್ಥಾನದ ದೈವಸ್ತರಲ್ಲಿಗೆ ಜಮಾ ಮಾಡಿದ್ದಾರೆ.

ಶ್ರೀಊರಮ್ಮ ದೇವಿಯ ಸನ್ನಿದಾನದಲ್ಲಿ ತಮ್ಮ ಕುಟುಂಬ ಸದಸ್ಯರೊಡಗೂಡಿ ದೇವಸ್ಥಾನದ ಸನ್ನಿದಾನದಲ್ಲಿ ಸಮಿತಿಯ ಪ್ರಮುಖರಿಗೆ ಹಣ ಸಂದಾಯ ಮಾಡಿದ್ದಾರೆ. ದೈವಜ್ಞರಾದ ಹಿ.ಮ.ಚಿದಾನಂದ ಸ್ವಾಮಿರವರ ನೇತೃತ್ವದಲ್ಲಿ ದೇವಸ್ಥಾನದ ದೈವಸ್ಥರು ದೇಣಿಗೆ ಹಣ ಸ್ವೀಕರಿಸಿದ್ದಾರೆ. ದೇಣಿಗೆ ಹಣ ನೀಡಿದ ಪಟ್ಟಣದ ಹಿರಿಯರಾದ ಹೋಟೆಲ್ ತಿಪ್ಪಣ್ಣ ಹಾಗೂ ಅವರ ಕುಟುಂಬಕ್ಕೆ, ಶ್ರೀಊರಮ್ಮ ದೇವಿ ಶುಭವನ್ನುಂಟು ಮಾಡಲೆಂದು  ಶ್ರೀಊರಮ್ಮ ದೇವಿಯಲ್ಲಿ ಕೋರಿದ್ದಾರೆ. ಇದೇ ಸಂದರ್ಭದಲ್ಲಿ  ದೈವಸ್ಥರು ತಿಪ್ಪಣ್ಣನವರನ್ನು ಅಭಿನಂದಿಸಿದ್ದಾರೆ. ಶ್ರೀಊರಮ್ಮ ದೇವಿ ದೇವಸ್ಥಾನದ ಸಮತಿಯ ಪ್ರಮುಖರು, ಪಟ್ಟಣ ಪಂಚಾಯ್ತಿ ಸದಸ್ಯರು ಹಾಗೂ ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು