10:23 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮಾರ್ಗನ್ಸ್ ಗೇಟ್ : ರಾಮಕ್ಷತ್ರೀಯ ಸಂಘದಿಂದ ನಾಳೆ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ

13/11/2021, 20:18

ಮಂಗಳೂರು(reporterkarnataka.com): ಮಂಗಳೂರು ರಾಮಕ್ಷತ್ರೀಯ ಸೇವಾ ಸಂಘ, ರಾಮಕ್ಷತ್ರೀಯ ಯುವ ವೃಂದ ಮತ್ತು ಮಹಿಳಾ ವೃಂದ, ಭಕ್ತವೃಂದ ಗುರುಪರಾಶಕ್ತಿ ಮಠ ಮರಕಡ ಮತ್ತು ಮಂಗಳೂರು ಲಯನ್ಸ್ ಕ್ಲಬ್ ಮಿಲಾಗ್ರೀಸ್, ಶ್ರೀ ಲಕ್ಷ್ಮ ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಆಶ್ರಯದಲ್ಲಿ ಎ.ಜೆ. ಆಸ್ಪತ್ರೆ ಮಂಗಳೂರು ಮತ್ತು ಕೆಎಂಸಿ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ಬೃಹತ್ ಕಣ್ಣಿನ ಹಾಗೂ ದಂತ ಚಿಕಿತ್ಸಾ ಶಿಬಿರ ನಗರದ ಜಪ್ಪು ಮಾರ್ಗನ್ಸ್ ಗೇಟಿನ ರಾಮಕ್ಷತ್ರೀಯ ಮಂದಿರದಲ್ಲಿ ನವೆಂಬರ್ 14ರಂದು ಬೆಳಗ್ಗೆ 9.30ರಿಂದ 12.30ರ ತನಕ ನಡೆಯಲಿದೆ.

ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಅವರು ಶಿಬಿರವನ್ನು ಉದ್ಘಾಟಿಸುವರು. ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಕೆ. ರವೀಂದ್ರ ಅಧ್ಯಕ್ಷತೆ ವಹಿಸುವರು.  ಮಂಗಳೂರಿನ ಎ.ಜೆ. ಮೆಡಿಕಲ್ ಕಾಲೇಜಿನ ಮುಖ್ಯಸ್ಥ ಡಾ. ಜಯರಾಮ ಶೆಟ್ಟಿ, ಕೆಎಂಸಿ ಬ್ಲಡ್‌ ಬ್ಯಾಂಕಿನ ನಿರ್ದೇಶಕರಾದ ಡಾ. ದೀಪಾ ಅಡಿಗ, ಅರಣ್ಯ ಇಲಾಖೆ

ಕರಾವಳಿ ವಲಯ ನಿಯಂತ್ರಣಾಧಿಕಾರಿ ಶ್ರೀಧರ ಪಿ., ಮಂಗಳೂರು ಉತ್ತರ ಠಾಣೆ ಪೊಲೀಸ್ ನಿರೀಕ್ಷಕ ರಾಘವೇಂದ್ರ ಬೈಂದೂರು, ಲಯನ್ಸ್ ಕ್ಲಬ್ ಮಂಗಳೂರು ಮಿಲಾಗ್ರೀಸ್ ಅಧ್ಯಕ್ಷ ತುಲಾರ್ ರೈ 

ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಶಿಬಿರದಲ್ಲಿ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ್ಕ ವಿತರಣೆ ಮತ್ತು ದಂತ ಚಿಕಿತ್ಸೆ ನಡೆಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು