9:16 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ವಿಶ್ವ ಮಧುಮೇಹ ದಿನದ ಅಂಗವಾಗಿ ರಾಜ್ಯ ಐಎಂಎ ಘಟಕದ ವತಿಯಿಂದ ಜನಜಾಗೃತಿ ಜಾಥಾ

14/11/2021, 11:29

ಬೆಂಗಳೂರು(reporterkarnataka.com)

ಇಂಡಿಯನ್ ಮೆಡಿಕಲ್ ಅಸೋಶಿಯೇಶನ್ ರಾಜ್ಯ ಘಟಕದ ವತಿಯಿಂದ ವಿಶ್ವ ಮಧುಮೇಹ ದಿನದ ಅಂಗವಾಗಿ ಜನ ಜಾಗೃತಿ ಜಾಥ ನಡೆಯಿತು.
ಬೆಂಗಳೂರಿನ ಐಎಂಎ ಕೇಂದ್ರ ಕಚೇರಿಯಿಂದ ಹೊರಟ ಜಾಥಾ ಬಿಎಂಸಿ ಮೆಡಿಕಲ್ ಕಾಲೇಜ್, ಕಿಮ್ಸ್ ಮೆಡಿಕಲ್ ಕಾಲೇಜ್, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಮಾರ್ಗವಾಗಿ ಸಾಗಿತು.


ರಾಜ್ಯ ima ಅಧ್ಯಕ್ಷರಾದ ಡಾ.ಕಟೀಲ್ ಸುರೇಶ್ ಕುಡ್ವಾ ನೇತೃತ್ವ ವಹಿಸಿದ್ದರು.
ರಾಜ್ಯ ima ನಾಯಕರುಗಳಾದ ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು, ಡಾ ಜಿಕೆ ಭಟ್, ಡಾ ಕೆ ಆರ್ ಕಾಮತ್, ಡಾ ಗಣೇಶ ಮುದ್ರಾಡಿ, ಡಾ ನರಸಿಂಹ ಶರ್ಮಾ ಪುತ್ತೂರು, ಡಾ ರವೀಂದ್ರ ಪುತ್ತೂರು,ಡಾ ವೀಣಾ ಸುಳ್ಯ, ಡಾ ಗೀತಾ ದೊಪ್ಪದ ಸುಳ್ಯ, ಡಾ ದಿನೇಶ್ ಹೆಗ್ಡೆ, ಡಾ ಅನ್ನದಾನಿ ಮೇಟಿ, ಡಾ ಲಕ್ಕೋಲ್, ಡಾ ನಾಗೇಶ್ ಹಾಸನ, ಡಾ ಚೀನಿವಾಳ, ಡಾ ಅನುರಾಧ ಪರಮೇಶ್, ಡಾ ಕರವೀರ ಪ್ರಭು ಕ್ಯಾಲಕೊಂಡ, ಡಾ ಮೂಲ್ಕಿ ಪಾಟೀಲ್, ಡಾ ಸಂದೀಪ್ ಪ್ರಭು, ಡಾ ನೇಕಾರ್ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು