6:27 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ವಿಶ್ವ ಮಧುಮೇಹ ದಿನದ ಅಂಗವಾಗಿ ರಾಜ್ಯ ಐಎಂಎ ಘಟಕದ ವತಿಯಿಂದ ಜನಜಾಗೃತಿ ಜಾಥಾ

14/11/2021, 11:29

ಬೆಂಗಳೂರು(reporterkarnataka.com)

ಇಂಡಿಯನ್ ಮೆಡಿಕಲ್ ಅಸೋಶಿಯೇಶನ್ ರಾಜ್ಯ ಘಟಕದ ವತಿಯಿಂದ ವಿಶ್ವ ಮಧುಮೇಹ ದಿನದ ಅಂಗವಾಗಿ ಜನ ಜಾಗೃತಿ ಜಾಥ ನಡೆಯಿತು.
ಬೆಂಗಳೂರಿನ ಐಎಂಎ ಕೇಂದ್ರ ಕಚೇರಿಯಿಂದ ಹೊರಟ ಜಾಥಾ ಬಿಎಂಸಿ ಮೆಡಿಕಲ್ ಕಾಲೇಜ್, ಕಿಮ್ಸ್ ಮೆಡಿಕಲ್ ಕಾಲೇಜ್, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಮಾರ್ಗವಾಗಿ ಸಾಗಿತು.


ರಾಜ್ಯ ima ಅಧ್ಯಕ್ಷರಾದ ಡಾ.ಕಟೀಲ್ ಸುರೇಶ್ ಕುಡ್ವಾ ನೇತೃತ್ವ ವಹಿಸಿದ್ದರು.
ರಾಜ್ಯ ima ನಾಯಕರುಗಳಾದ ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು, ಡಾ ಜಿಕೆ ಭಟ್, ಡಾ ಕೆ ಆರ್ ಕಾಮತ್, ಡಾ ಗಣೇಶ ಮುದ್ರಾಡಿ, ಡಾ ನರಸಿಂಹ ಶರ್ಮಾ ಪುತ್ತೂರು, ಡಾ ರವೀಂದ್ರ ಪುತ್ತೂರು,ಡಾ ವೀಣಾ ಸುಳ್ಯ, ಡಾ ಗೀತಾ ದೊಪ್ಪದ ಸುಳ್ಯ, ಡಾ ದಿನೇಶ್ ಹೆಗ್ಡೆ, ಡಾ ಅನ್ನದಾನಿ ಮೇಟಿ, ಡಾ ಲಕ್ಕೋಲ್, ಡಾ ನಾಗೇಶ್ ಹಾಸನ, ಡಾ ಚೀನಿವಾಳ, ಡಾ ಅನುರಾಧ ಪರಮೇಶ್, ಡಾ ಕರವೀರ ಪ್ರಭು ಕ್ಯಾಲಕೊಂಡ, ಡಾ ಮೂಲ್ಕಿ ಪಾಟೀಲ್, ಡಾ ಸಂದೀಪ್ ಪ್ರಭು, ಡಾ ನೇಕಾರ್ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು