8:00 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿಶ್ವ ಮಧುಮೇಹ ದಿನದ ಅಂಗವಾಗಿ ರಾಜ್ಯ ಐಎಂಎ ಘಟಕದ ವತಿಯಿಂದ ಜನಜಾಗೃತಿ ಜಾಥಾ

14/11/2021, 11:29

ಬೆಂಗಳೂರು(reporterkarnataka.com)

ಇಂಡಿಯನ್ ಮೆಡಿಕಲ್ ಅಸೋಶಿಯೇಶನ್ ರಾಜ್ಯ ಘಟಕದ ವತಿಯಿಂದ ವಿಶ್ವ ಮಧುಮೇಹ ದಿನದ ಅಂಗವಾಗಿ ಜನ ಜಾಗೃತಿ ಜಾಥ ನಡೆಯಿತು.
ಬೆಂಗಳೂರಿನ ಐಎಂಎ ಕೇಂದ್ರ ಕಚೇರಿಯಿಂದ ಹೊರಟ ಜಾಥಾ ಬಿಎಂಸಿ ಮೆಡಿಕಲ್ ಕಾಲೇಜ್, ಕಿಮ್ಸ್ ಮೆಡಿಕಲ್ ಕಾಲೇಜ್, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಮಾರ್ಗವಾಗಿ ಸಾಗಿತು.


ರಾಜ್ಯ ima ಅಧ್ಯಕ್ಷರಾದ ಡಾ.ಕಟೀಲ್ ಸುರೇಶ್ ಕುಡ್ವಾ ನೇತೃತ್ವ ವಹಿಸಿದ್ದರು.
ರಾಜ್ಯ ima ನಾಯಕರುಗಳಾದ ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು, ಡಾ ಜಿಕೆ ಭಟ್, ಡಾ ಕೆ ಆರ್ ಕಾಮತ್, ಡಾ ಗಣೇಶ ಮುದ್ರಾಡಿ, ಡಾ ನರಸಿಂಹ ಶರ್ಮಾ ಪುತ್ತೂರು, ಡಾ ರವೀಂದ್ರ ಪುತ್ತೂರು,ಡಾ ವೀಣಾ ಸುಳ್ಯ, ಡಾ ಗೀತಾ ದೊಪ್ಪದ ಸುಳ್ಯ, ಡಾ ದಿನೇಶ್ ಹೆಗ್ಡೆ, ಡಾ ಅನ್ನದಾನಿ ಮೇಟಿ, ಡಾ ಲಕ್ಕೋಲ್, ಡಾ ನಾಗೇಶ್ ಹಾಸನ, ಡಾ ಚೀನಿವಾಳ, ಡಾ ಅನುರಾಧ ಪರಮೇಶ್, ಡಾ ಕರವೀರ ಪ್ರಭು ಕ್ಯಾಲಕೊಂಡ, ಡಾ ಮೂಲ್ಕಿ ಪಾಟೀಲ್, ಡಾ ಸಂದೀಪ್ ಪ್ರಭು, ಡಾ ನೇಕಾರ್ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು