9:07 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಮಂಗಳೂರು: ಲಾರಿಯಿಂದ ಗ್ರಾನೈಟ್ ತಲೆ ಮೇಲೆ ಬಿದ್ದು ಯುವಕ ಸಾವು; ದುರ್ಘಟನೆಗೆ ಕಾರಣ ಏನು?

14/11/2021, 12:06

ಮಂಗಳೂರು(reporterkarnataka.com): ಗ್ರಾನೈಟ್ ತುಂಬಿದ ಲಾರಿಯ ಪೋಟೋ ತೆಗೆಯಲು ಹೋಗಿದ್ದ ಸಂದರ್ಭದಲ್ಲಿ ಯುವಕನ ಮೇಲೆ ಗ್ರಾನೈಟ್ ಬಿದ್ದು ಮೃತಪಟ್ಟ ಘಟನೆ ನಗರದ ಅತ್ತಾವರ ಬಳಿ ನಡೆದಿದೆ. 

ಮೃತರನ್ನು ಜೆಪ್ಪು ನಿವಾಸಿ ಹಮೀದ್ ಎಂಬವರ ಪುತ್ರ ಅಬ್ದುರ್ರಹ್ಮಾನ್ ರಿಲ್ವಾನ್(30)  ಎಂದು ಗುರುತಿಸಲಾಗಿದೆ.

ರಾಜಸ್ಥಾನದಿಂದ ಗ್ರಾನೈಟ್ ತುಂಬಿಕೊಂಡು ಬಂದಿದ್ದ ಲಾರಿಯೊಂದು ಅತ್ತಾವರ ಬಳಿಯ ಕಟ್ಟಡ ನಿರ್ಮಾಣವಾಗುತ್ತಿದ್ದ ಸ್ಥಳಕ್ಕೆ  ಬಂದಿತ್ತು. ಈ ವೇಳೆ ಕಟ್ಟಡದ ರೈಟರ್ ಆಗಿದ್ದ ರಿಲ್ವಾನ್ ರಲ್ಲಿ ಗ್ರಾನೈಟ್‌ನ ಫೋಟೊ ತೆಗೆಯಲು ಕಟ್ಟಡದ ಸೂಪರ್ ವೈಸರ್ ಸೂಚಿಸಿದ್ದರು. ಅದರಂತೆ ಫೋಟೊ ತೆಗೆಯಲು ಅವರು ಲಾರಿಯ ಹಿಂಬದಿಗೆ ತೆರಳಿದ್ದರೆನ್ನಲಾಗಿದೆ. ಈ ವೇಳೆ ಲಾರಿಯಲ್ಲಿದ್ದ ಗ್ರಾನೈಟ್ ಏಕಾಏಕಿ ರಿಲ್ವಾನ್ರ ಮೈಮೇಲೆ ಬಿದ್ದಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು