2:12 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಣೆ

29/05/2021, 21:00

ಮಂಗಳೂರು(reporterkarnataka news):

ಕೋವಿಡ್ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಬಂದರು ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ಮತ್ತು ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ವತಿಯಿಂದ ಶಾಸಕ ಡಿ. ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಪೋಲಿಸ್ ಇಲಾಖೆ ಜನರ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದೆ. ಕೋವಿಡ್ ವಾರಿಯರ್ಸ್‌ ಆಗಿ ದುಡಿಯುತ್ತಿರುವ ಅವರಿಗೆ ನಾವೆಲ್ಲರೂ ಧೈರ್ಯ ತುಂಬಬೇಕಿದೆ. ಆ ನಿಟ್ಟಿನಲ್ಲಿ ಮಹಾಲಕ್ಷ್ಮಿ ಜ್ಯುವೆಲರ್ಸ್ ಹಾಗೂ ಕೆಎನ್ಎಸ್ ಬಿ ಫಲ್ಗುಣಿ ಟ್ಯಾಕ್ಸ್ ಟೇಲ್ಸ್ ಅವರು ರೈನ್ ಕೋಟ್ ಗಳನ್ನು ನೀಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮನೆ ಮಂದಿಯನ್ನೆಲ್ಲ ಬಿಟ್ಟು ದುಡಿಯುವ‌ ಪೋಲಿಸರಿಗೆ ಈ ಮೂಲಕ ಗೌರವ‌ ಸಲ್ಲಿಸಿದಂತಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಪೂರ್ಣಿಮಾ, ಸೆಂಟ್ರಲ್ ಉಪ ವಿಭಾಗದ ಎಸಿಪಿಪಿ ಎ. ಹೆಗಡೆ, ಬಂದರು ಠಾಣೆ ಇನ್ಸ್ಪೆಕ್ಟರ್ ಗೋವಿಂದ ರಾಜು ಪಿ, ಬಂದರು ಠಾಣೆ ಉಪನಿರೀಕ್ಷಕರು, ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ನ ರವೀಂದ್ರ ಎಂ ನಿಕಮ್, ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ನ ಮನೋಜ್ ಕುಮಾರ್, ದೇವಿ ಚರಣ್ ಶೆಟ್ಟಿ, ರಮೇಶ್ ಹೆಗ್ಡೆ, ಮುರಳಿಧರ್ ನಾಯಕ್, ಗಿರೀಶ್ ಕುಮಾರ್, ಗಣೇಶ್ ನಾಯಕ್, ಮತ್ತು ಪ್ರಮೋದ್ ಆಚಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು