12:33 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಣೆ

29/05/2021, 21:00

ಮಂಗಳೂರು(reporterkarnataka news):

ಕೋವಿಡ್ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಬಂದರು ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ಮತ್ತು ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ವತಿಯಿಂದ ಶಾಸಕ ಡಿ. ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಪೋಲಿಸ್ ಇಲಾಖೆ ಜನರ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದೆ. ಕೋವಿಡ್ ವಾರಿಯರ್ಸ್‌ ಆಗಿ ದುಡಿಯುತ್ತಿರುವ ಅವರಿಗೆ ನಾವೆಲ್ಲರೂ ಧೈರ್ಯ ತುಂಬಬೇಕಿದೆ. ಆ ನಿಟ್ಟಿನಲ್ಲಿ ಮಹಾಲಕ್ಷ್ಮಿ ಜ್ಯುವೆಲರ್ಸ್ ಹಾಗೂ ಕೆಎನ್ಎಸ್ ಬಿ ಫಲ್ಗುಣಿ ಟ್ಯಾಕ್ಸ್ ಟೇಲ್ಸ್ ಅವರು ರೈನ್ ಕೋಟ್ ಗಳನ್ನು ನೀಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮನೆ ಮಂದಿಯನ್ನೆಲ್ಲ ಬಿಟ್ಟು ದುಡಿಯುವ‌ ಪೋಲಿಸರಿಗೆ ಈ ಮೂಲಕ ಗೌರವ‌ ಸಲ್ಲಿಸಿದಂತಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಪೂರ್ಣಿಮಾ, ಸೆಂಟ್ರಲ್ ಉಪ ವಿಭಾಗದ ಎಸಿಪಿಪಿ ಎ. ಹೆಗಡೆ, ಬಂದರು ಠಾಣೆ ಇನ್ಸ್ಪೆಕ್ಟರ್ ಗೋವಿಂದ ರಾಜು ಪಿ, ಬಂದರು ಠಾಣೆ ಉಪನಿರೀಕ್ಷಕರು, ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ನ ರವೀಂದ್ರ ಎಂ ನಿಕಮ್, ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ನ ಮನೋಜ್ ಕುಮಾರ್, ದೇವಿ ಚರಣ್ ಶೆಟ್ಟಿ, ರಮೇಶ್ ಹೆಗ್ಡೆ, ಮುರಳಿಧರ್ ನಾಯಕ್, ಗಿರೀಶ್ ಕುಮಾರ್, ಗಣೇಶ್ ನಾಯಕ್, ಮತ್ತು ಪ್ರಮೋದ್ ಆಚಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು