8:16 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮಂಗಳೂರು: ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ 11ನೇ ಮಹಾಸಭೆ 

15/11/2021, 10:53

ಮಂಗಳೂರು(reporterkarnataka.com): ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ(ರಿ) ಮಂಗಳೂರು ಮತ್ತು ಉಡುಪಿ ಇದರ 11ನೇ ಮಹಾಸಭೆ ನಗರದ ಬಲ್ಮಠದ ಶಾಂತಿನಿಲಯ ಸಭಾಭವನದಲ್ಲಿ ಭಾನುವಾರ ನಡೆಯಿತು. ವೇದಿಕೆಯ ಸಲಹೆಗಾರರು ಹಾಗೂ ಹಿರಿಯ ವಕೀಲ ಎಂ.ಕೆ. ವಿಜಯ ಕುಮಾರ್,ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.


ನಝೀರ್ ಉಳ್ಳಾಲ್ ಮತ್ತು ಮನೋಹರ್ ಅವರ ಅತಿಥಿಗಳಾಗಿ ಹಾಜರಿದ್ದರು.ವೇದಿಕೆ ಅಧ್ಯಕ್ಷ ಮೆಕ್ಸಿಮ್ ಡಿಸಿಲ್ವ ಹಾಗೂ ಉಪಾಧ್ಯಕ್ಷ ಯಶೋಧರ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಪ್ರಾರಂಭದಲ್ಲಿ ಅಧ್ಯಕ್ಷ ಮೆಕ್ಸಿಮ್  ಅವರು ನೆರೆದ ಎಲ್ಲಾ ಮೂಲಗೇಣಿ ಬಾಧಿತರನ್ನು ಮತ್ತು ಸದಸ್ಯರನ್ನು ಸ್ವಾಗತಿಸಿದರು. ಎಸ್.ಎಸ್.ಶೇಟ್, ಉಡುಪಿ ಪ್ರತಿನಿಧಿ ಇವರು ಸಂಘದ ವರದಿ ಮತ್ತು ಲೆಕ್ಕ ಪತ್ರ ಸಭೆಯ ಮುಂದೆ ಇಟ್ಟರು.

ಲೆಸ್ಲಿ ಮಿರಾಂದ ಕಾರ್ಯಕ್ರಮ ನಿರೂಪಿಸಿದರು.ಜೆರಾರ್ಡ್ ಟವರ್ಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು