4:39 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರು: ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ 11ನೇ ಮಹಾಸಭೆ 

15/11/2021, 10:53

ಮಂಗಳೂರು(reporterkarnataka.com): ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ(ರಿ) ಮಂಗಳೂರು ಮತ್ತು ಉಡುಪಿ ಇದರ 11ನೇ ಮಹಾಸಭೆ ನಗರದ ಬಲ್ಮಠದ ಶಾಂತಿನಿಲಯ ಸಭಾಭವನದಲ್ಲಿ ಭಾನುವಾರ ನಡೆಯಿತು. ವೇದಿಕೆಯ ಸಲಹೆಗಾರರು ಹಾಗೂ ಹಿರಿಯ ವಕೀಲ ಎಂ.ಕೆ. ವಿಜಯ ಕುಮಾರ್,ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.


ನಝೀರ್ ಉಳ್ಳಾಲ್ ಮತ್ತು ಮನೋಹರ್ ಅವರ ಅತಿಥಿಗಳಾಗಿ ಹಾಜರಿದ್ದರು.ವೇದಿಕೆ ಅಧ್ಯಕ್ಷ ಮೆಕ್ಸಿಮ್ ಡಿಸಿಲ್ವ ಹಾಗೂ ಉಪಾಧ್ಯಕ್ಷ ಯಶೋಧರ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಪ್ರಾರಂಭದಲ್ಲಿ ಅಧ್ಯಕ್ಷ ಮೆಕ್ಸಿಮ್  ಅವರು ನೆರೆದ ಎಲ್ಲಾ ಮೂಲಗೇಣಿ ಬಾಧಿತರನ್ನು ಮತ್ತು ಸದಸ್ಯರನ್ನು ಸ್ವಾಗತಿಸಿದರು. ಎಸ್.ಎಸ್.ಶೇಟ್, ಉಡುಪಿ ಪ್ರತಿನಿಧಿ ಇವರು ಸಂಘದ ವರದಿ ಮತ್ತು ಲೆಕ್ಕ ಪತ್ರ ಸಭೆಯ ಮುಂದೆ ಇಟ್ಟರು.

ಲೆಸ್ಲಿ ಮಿರಾಂದ ಕಾರ್ಯಕ್ರಮ ನಿರೂಪಿಸಿದರು.ಜೆರಾರ್ಡ್ ಟವರ್ಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು