4:01 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮಂಗಳೂರು: ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ 11ನೇ ಮಹಾಸಭೆ 

15/11/2021, 10:53

ಮಂಗಳೂರು(reporterkarnataka.com): ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ(ರಿ) ಮಂಗಳೂರು ಮತ್ತು ಉಡುಪಿ ಇದರ 11ನೇ ಮಹಾಸಭೆ ನಗರದ ಬಲ್ಮಠದ ಶಾಂತಿನಿಲಯ ಸಭಾಭವನದಲ್ಲಿ ಭಾನುವಾರ ನಡೆಯಿತು. ವೇದಿಕೆಯ ಸಲಹೆಗಾರರು ಹಾಗೂ ಹಿರಿಯ ವಕೀಲ ಎಂ.ಕೆ. ವಿಜಯ ಕುಮಾರ್,ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.


ನಝೀರ್ ಉಳ್ಳಾಲ್ ಮತ್ತು ಮನೋಹರ್ ಅವರ ಅತಿಥಿಗಳಾಗಿ ಹಾಜರಿದ್ದರು.ವೇದಿಕೆ ಅಧ್ಯಕ್ಷ ಮೆಕ್ಸಿಮ್ ಡಿಸಿಲ್ವ ಹಾಗೂ ಉಪಾಧ್ಯಕ್ಷ ಯಶೋಧರ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಪ್ರಾರಂಭದಲ್ಲಿ ಅಧ್ಯಕ್ಷ ಮೆಕ್ಸಿಮ್  ಅವರು ನೆರೆದ ಎಲ್ಲಾ ಮೂಲಗೇಣಿ ಬಾಧಿತರನ್ನು ಮತ್ತು ಸದಸ್ಯರನ್ನು ಸ್ವಾಗತಿಸಿದರು. ಎಸ್.ಎಸ್.ಶೇಟ್, ಉಡುಪಿ ಪ್ರತಿನಿಧಿ ಇವರು ಸಂಘದ ವರದಿ ಮತ್ತು ಲೆಕ್ಕ ಪತ್ರ ಸಭೆಯ ಮುಂದೆ ಇಟ್ಟರು.

ಲೆಸ್ಲಿ ಮಿರಾಂದ ಕಾರ್ಯಕ್ರಮ ನಿರೂಪಿಸಿದರು.ಜೆರಾರ್ಡ್ ಟವರ್ಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು