10:01 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು: ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ 11ನೇ ಮಹಾಸಭೆ 

15/11/2021, 10:53

ಮಂಗಳೂರು(reporterkarnataka.com): ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ(ರಿ) ಮಂಗಳೂರು ಮತ್ತು ಉಡುಪಿ ಇದರ 11ನೇ ಮಹಾಸಭೆ ನಗರದ ಬಲ್ಮಠದ ಶಾಂತಿನಿಲಯ ಸಭಾಭವನದಲ್ಲಿ ಭಾನುವಾರ ನಡೆಯಿತು. ವೇದಿಕೆಯ ಸಲಹೆಗಾರರು ಹಾಗೂ ಹಿರಿಯ ವಕೀಲ ಎಂ.ಕೆ. ವಿಜಯ ಕುಮಾರ್,ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.


ನಝೀರ್ ಉಳ್ಳಾಲ್ ಮತ್ತು ಮನೋಹರ್ ಅವರ ಅತಿಥಿಗಳಾಗಿ ಹಾಜರಿದ್ದರು.ವೇದಿಕೆ ಅಧ್ಯಕ್ಷ ಮೆಕ್ಸಿಮ್ ಡಿಸಿಲ್ವ ಹಾಗೂ ಉಪಾಧ್ಯಕ್ಷ ಯಶೋಧರ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಪ್ರಾರಂಭದಲ್ಲಿ ಅಧ್ಯಕ್ಷ ಮೆಕ್ಸಿಮ್  ಅವರು ನೆರೆದ ಎಲ್ಲಾ ಮೂಲಗೇಣಿ ಬಾಧಿತರನ್ನು ಮತ್ತು ಸದಸ್ಯರನ್ನು ಸ್ವಾಗತಿಸಿದರು. ಎಸ್.ಎಸ್.ಶೇಟ್, ಉಡುಪಿ ಪ್ರತಿನಿಧಿ ಇವರು ಸಂಘದ ವರದಿ ಮತ್ತು ಲೆಕ್ಕ ಪತ್ರ ಸಭೆಯ ಮುಂದೆ ಇಟ್ಟರು.

ಲೆಸ್ಲಿ ಮಿರಾಂದ ಕಾರ್ಯಕ್ರಮ ನಿರೂಪಿಸಿದರು.ಜೆರಾರ್ಡ್ ಟವರ್ಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು