11:34 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಂಗಳೂರು: ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ 11ನೇ ಮಹಾಸಭೆ 

15/11/2021, 10:53

ಮಂಗಳೂರು(reporterkarnataka.com): ಮೂಲಗೇಣಿ ವೊಕ್ಕಲು ರಕ್ಷಣಾ ವೇದಿಕೆ(ರಿ) ಮಂಗಳೂರು ಮತ್ತು ಉಡುಪಿ ಇದರ 11ನೇ ಮಹಾಸಭೆ ನಗರದ ಬಲ್ಮಠದ ಶಾಂತಿನಿಲಯ ಸಭಾಭವನದಲ್ಲಿ ಭಾನುವಾರ ನಡೆಯಿತು. ವೇದಿಕೆಯ ಸಲಹೆಗಾರರು ಹಾಗೂ ಹಿರಿಯ ವಕೀಲ ಎಂ.ಕೆ. ವಿಜಯ ಕುಮಾರ್,ವಿಧಾನ ಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.


ನಝೀರ್ ಉಳ್ಳಾಲ್ ಮತ್ತು ಮನೋಹರ್ ಅವರ ಅತಿಥಿಗಳಾಗಿ ಹಾಜರಿದ್ದರು.ವೇದಿಕೆ ಅಧ್ಯಕ್ಷ ಮೆಕ್ಸಿಮ್ ಡಿಸಿಲ್ವ ಹಾಗೂ ಉಪಾಧ್ಯಕ್ಷ ಯಶೋಧರ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಪ್ರಾರಂಭದಲ್ಲಿ ಅಧ್ಯಕ್ಷ ಮೆಕ್ಸಿಮ್  ಅವರು ನೆರೆದ ಎಲ್ಲಾ ಮೂಲಗೇಣಿ ಬಾಧಿತರನ್ನು ಮತ್ತು ಸದಸ್ಯರನ್ನು ಸ್ವಾಗತಿಸಿದರು. ಎಸ್.ಎಸ್.ಶೇಟ್, ಉಡುಪಿ ಪ್ರತಿನಿಧಿ ಇವರು ಸಂಘದ ವರದಿ ಮತ್ತು ಲೆಕ್ಕ ಪತ್ರ ಸಭೆಯ ಮುಂದೆ ಇಟ್ಟರು.

ಲೆಸ್ಲಿ ಮಿರಾಂದ ಕಾರ್ಯಕ್ರಮ ನಿರೂಪಿಸಿದರು.ಜೆರಾರ್ಡ್ ಟವರ್ಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು