3:30 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆಂಗೋ ಹನುಮಂತಪ್ಪ ನಿಧನ: ಹಲವು ಗಣ್ಯರ ಸಂತಾಪ

30/05/2021, 03:35

ವಿಜಯಪುರ(reporterkarnataka news);ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹಾಗೂ ಬಯಲು ಸೀಮೆಯ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಕೆಂಗೋ ಹನುಮಂತಪ್ಪ ಅವರು ನಿಧನರಾದರು.

ದಾವಣಗೆರೆ ಜಿಲ್ಲೆಯ ಚಿಕ್ಕಬೂದಿಹಾಳದವರಾದ ಹನುಮಂತಪ್ಪ ಅವರು ಕುರುಬರ ಸಂಘದ ಅಧ್ಯಕ್ಷರಾಗಿ ಸಮಾಜದ ಏಳಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ.

ಬಯಲು ಸೀಮೆ ಪ್ರದೇಶ ಮಂಡಳಿಯ ಅಧ್ಯಕ್ಷರಾಗಿದ್ದಾಗ

ತಮ್ಮ ವೀವೆಚನಾ ಕೋಟದಡಿಯಲ್ಲಿ ಬರುವ ಅನುದಾನದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ನಡೆಸಿದ್ದಾರೆ.

ಶಿರನಾಳ ಗ್ರಾಮದ ಸಂ ನಂ 179 ರಲ್ಲಿ  ಹರಿವೂ ಹಳ್ಳಕ್ಕೆ ಅಡ್ಡಲಾಗಿ ಒಂದು ನಾಲ ಬದುಕೆ  2 ಲಕ್ಷ ರೂ. ಅನುದಾನ ಹಂಚಿಕೆ 

ಮಾಡಿದ್ದಾರೆ.  ಇದರಿಂದ ಇಲ್ಲಿರುವ ಕೋಳವೆ ಬಾವಿಯಲ್ಲಿ ಅಂತರ್ಜಲ ವೃದ್ದಿಯಾಯಿತು. 

ಇವರು ಎರಡು ಬಾರಿ ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಎಂ ಎಲ್ ಎ ಹಾಗೂ ಎಂಪಿ ಟಿಕೆಟ್ ಗೆ ಪ್ರಯತ್ನಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶ್ಯಾಮನೂರು ಶಿವಶಂಕರಪ್ಪ ಅವರ ಆಪ್ತರಾಗಿದ್ದರು.

ಸದಾ ಹಸನ್ಮುಖಿಯಾದ ಅವರ ನಿಧನದಿಂದ ದೊಡ್ಡ ಮುಖಂಡನ ಕಳೆದುಕೊಂಡಂತಾಗಿದೆ. ದಾವಣಗೆರೆ ಜಿಲ್ಲಾ ಕುರುಬರ ಸಂಘ

ಹಾಗೂ ರಾಜ್ಯ ಕುರುಬರ ಸಂಘಕ್ಕೆ ಭಾರೀ ನಷ್ಟ ಉಂಟಾಗಿದೆ. ಇವರು ದಾವಣಗೆರೆ, ಬಳ್ಳಾರಿ ಮತ್ತು ಹಾವೆರಿ ಜಿಲ್ಲೆಯಲ್ಲಿ ಪ್ರಸಿದ್ಧರಾಗಿದ್ದರು.

ಹನುಮಂತಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು