9:26 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಸೇವಾ ಕಾರ್ಯ: ಹೆಡ್ ಲೋಡ್ ವರ್ಕರ್ ಕೆ.ಬಿ. ಶಿವದಾಸನ್ ಗೆ ತೇವರ್ ಸ್ಮಾರಕ ಜೀವಕಾರುಣ್ಯ ಪ್ರಶಸ್ತಿ ಪ್ರದಾನ

15/11/2021, 11:35

ಮಲಪುರಂ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಅವರ 114ನೇ ಜನ್ಮದಿನಾಚರಣೆ ಅಂಗವಾಗಿ ತಮಿಳುನಾಡಿನ ಶಂಕರಕೊವಿಲ್ ಮೂಲದ ನಡಿಕಲ್ ಟ್ರಸ್ಟ್ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಸ್ಮಾರಕ ಪ್ರಶಸ್ತಿಯನ್ನು ಚಂಗರಕುಲಂನ ಹೆಡ್ ಲೋಡ್ ವರ್ಕರ್ ಕೆ.ಬಿ.ಶಿವದಾಸನ್ ಅವರಿಗೆ ನೀಡಿ ಗೌರವಿಸಿದೆ.

ಇಂಟಕ್ ಸಂಯೋಜಿತ ಹೆಡ್ ಲೋಡ್ ವರ್ಕರ್ ಆಗಿರುವ ಶಿವದಾಸನ್ ಅವರು ತನ್ನ ದುಡಿಮೆಯ ಒಂದು ಪಾಲನ್ನು ತೆಗೆದಿರಿಸಿ ಬಡವರ ಸೇವೆಗಾಗಿ ವಿನಿಯೋಗಿಸುತ್ತಿದ್ದರು. ಇದನ್ನು ಪರಿಗಣಿಸಿದ ಟ್ರಸ್ಟ್ ಅವರಿಗೆ ಪ್ರಶಸ್ತಿ ಪುರಸ್ಕಾರ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು