12:13 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಸೇವಾ ಕಾರ್ಯ: ಹೆಡ್ ಲೋಡ್ ವರ್ಕರ್ ಕೆ.ಬಿ. ಶಿವದಾಸನ್ ಗೆ ತೇವರ್ ಸ್ಮಾರಕ ಜೀವಕಾರುಣ್ಯ ಪ್ರಶಸ್ತಿ ಪ್ರದಾನ

15/11/2021, 11:35

ಮಲಪುರಂ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಅವರ 114ನೇ ಜನ್ಮದಿನಾಚರಣೆ ಅಂಗವಾಗಿ ತಮಿಳುನಾಡಿನ ಶಂಕರಕೊವಿಲ್ ಮೂಲದ ನಡಿಕಲ್ ಟ್ರಸ್ಟ್ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಸ್ಮಾರಕ ಪ್ರಶಸ್ತಿಯನ್ನು ಚಂಗರಕುಲಂನ ಹೆಡ್ ಲೋಡ್ ವರ್ಕರ್ ಕೆ.ಬಿ.ಶಿವದಾಸನ್ ಅವರಿಗೆ ನೀಡಿ ಗೌರವಿಸಿದೆ.

ಇಂಟಕ್ ಸಂಯೋಜಿತ ಹೆಡ್ ಲೋಡ್ ವರ್ಕರ್ ಆಗಿರುವ ಶಿವದಾಸನ್ ಅವರು ತನ್ನ ದುಡಿಮೆಯ ಒಂದು ಪಾಲನ್ನು ತೆಗೆದಿರಿಸಿ ಬಡವರ ಸೇವೆಗಾಗಿ ವಿನಿಯೋಗಿಸುತ್ತಿದ್ದರು. ಇದನ್ನು ಪರಿಗಣಿಸಿದ ಟ್ರಸ್ಟ್ ಅವರಿಗೆ ಪ್ರಶಸ್ತಿ ಪುರಸ್ಕಾರ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು