8:59 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಸೇವಾ ಕಾರ್ಯ: ಹೆಡ್ ಲೋಡ್ ವರ್ಕರ್ ಕೆ.ಬಿ. ಶಿವದಾಸನ್ ಗೆ ತೇವರ್ ಸ್ಮಾರಕ ಜೀವಕಾರುಣ್ಯ ಪ್ರಶಸ್ತಿ ಪ್ರದಾನ

15/11/2021, 11:35

ಮಲಪುರಂ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಅವರ 114ನೇ ಜನ್ಮದಿನಾಚರಣೆ ಅಂಗವಾಗಿ ತಮಿಳುನಾಡಿನ ಶಂಕರಕೊವಿಲ್ ಮೂಲದ ನಡಿಕಲ್ ಟ್ರಸ್ಟ್ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಸ್ಮಾರಕ ಪ್ರಶಸ್ತಿಯನ್ನು ಚಂಗರಕುಲಂನ ಹೆಡ್ ಲೋಡ್ ವರ್ಕರ್ ಕೆ.ಬಿ.ಶಿವದಾಸನ್ ಅವರಿಗೆ ನೀಡಿ ಗೌರವಿಸಿದೆ.

ಇಂಟಕ್ ಸಂಯೋಜಿತ ಹೆಡ್ ಲೋಡ್ ವರ್ಕರ್ ಆಗಿರುವ ಶಿವದಾಸನ್ ಅವರು ತನ್ನ ದುಡಿಮೆಯ ಒಂದು ಪಾಲನ್ನು ತೆಗೆದಿರಿಸಿ ಬಡವರ ಸೇವೆಗಾಗಿ ವಿನಿಯೋಗಿಸುತ್ತಿದ್ದರು. ಇದನ್ನು ಪರಿಗಣಿಸಿದ ಟ್ರಸ್ಟ್ ಅವರಿಗೆ ಪ್ರಶಸ್ತಿ ಪುರಸ್ಕಾರ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು