9:59 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

ಮಂಗಳೂರು ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಏಕಾದಶಿ: ಕನಕಾಭಿಷೇಕ ಸಂಭ್ರಮ      

15/11/2021, 20:35

ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ” ಕಾರ್ತಿಕ ಏಕಾದಶಿ ” ( ಪ್ರಭೋದಿನಿ ಏಕಾದಶಿ ) ಪ್ರಯುಕ್ತ ಶ್ರೀ ವೀರ ವೆಂಕಟೇಶ ದೇವರಿಗೆ ವಿಶೇಷವಾಗಿ ಪಂಚಾಮೃತ , ಗಂಗಾಭಿಷೇಕ , ಕನಕಾಭಿಷೇಕ , ಪುಳಕಾಭಿಷೇಕ ಗಳು ನೆರವೇರಿದವು. 

ಬಳಿಕ ಸಾಯಂಕಾಲ ಶ್ರೀ ದೇವರ ಮಹಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಸಿ. ಎಲ್. ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ, ಪ್ರಧಾನ ಅರ್ಚಕರಾದ ವೇದಮೂರ್ತಿ ಚಂದ್ರಕಾಂತ್ ಭಟ್ , ವೇದಮೂರ್ತಿ ಹರೀಶ್ ಭಟ್ ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು