9:53 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ…

ಇತ್ತೀಚಿನ ಸುದ್ದಿ

ಮಂಗಳೂರು ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಏಕಾದಶಿ: ಕನಕಾಭಿಷೇಕ ಸಂಭ್ರಮ      

15/11/2021, 20:35

ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ” ಕಾರ್ತಿಕ ಏಕಾದಶಿ ” ( ಪ್ರಭೋದಿನಿ ಏಕಾದಶಿ ) ಪ್ರಯುಕ್ತ ಶ್ರೀ ವೀರ ವೆಂಕಟೇಶ ದೇವರಿಗೆ ವಿಶೇಷವಾಗಿ ಪಂಚಾಮೃತ , ಗಂಗಾಭಿಷೇಕ , ಕನಕಾಭಿಷೇಕ , ಪುಳಕಾಭಿಷೇಕ ಗಳು ನೆರವೇರಿದವು. 

ಬಳಿಕ ಸಾಯಂಕಾಲ ಶ್ರೀ ದೇವರ ಮಹಾಪೂಜೆ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಸಿ. ಎಲ್. ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ, ಪ್ರಧಾನ ಅರ್ಚಕರಾದ ವೇದಮೂರ್ತಿ ಚಂದ್ರಕಾಂತ್ ಭಟ್ , ವೇದಮೂರ್ತಿ ಹರೀಶ್ ಭಟ್ ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು