8:25 PM Friday4 - July 2025
ಬ್ರೇಕಿಂಗ್ ನ್ಯೂಸ್
ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು?

ಇತ್ತೀಚಿನ ಸುದ್ದಿ

ಸದ್ಯ ಬಸ್ ಪ್ರಯಾಣ ದರ ಇಳಿಕೆ ಇಲ್ಲ, ಡಿಸೇಲ್ ದರ 75 ರೂ. ಗೆ ಇಳಿದರೆ ಮಾತ್ರ ದರ ಇಳಿಕೆ: ಕುಯಿಲಾಡಿ ಸುರೇಶ್ ನಾಯಕ್ 

16/11/2021, 10:28

ಉಡುಪಿ( reporterkarnataka.com): ಡಿಸೇಲ್ ದರ 75 ರೂ. ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ. ಆದರೆ ಸದ್ಯ ಬಸ್ ಪ್ರಮಾಣ ದರ ಇಳಿಕೆ ಮಾಡಲು ಸಾಧ್ಯವಿಲ್ಲ ಎಂದು ಉಡುಪಿ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ

ಈಗಿರುವ ಬಸ್ ಪ್ರಯಾಣ ದರ ಡಿಸೇಲ್ ಗೆ ₹ 85 ಆದಾಗ ಹೆಚ್ಚು ಮಾಡಿರುವ ದರ. ಆದಾದ ಮೇಲೆ ಬಸ್ ದರ ಹೆಚ್ಚು ಮಾಡಿಲ್ಲ. ಡಿಸೇಲ್ ದರ ₹103ಕ್ಕೆ ಏರಿಕೆಯಾದಗಲೂ ಜಾಸ್ತಿ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಡಿಸೇಲ್ ದರ ₹75ರಿಂದ 70ಕ್ಕೆ ಇಳಿದರೆ ಸಾರಿಗೆ ವ್ಯವಸ್ಥೆ ಉಳಿಯುತ್ತದೆ. ಕೊರೊನಾ ಬಂದ ನಂತರ ಜನರು ಕಾರು, ಬೈಕ್ ಗಳಲ್ಲಿ‌ ಹೆಚ್ಚು ಓಡಾಡಲು ಆರಂಭಿಸಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಕಡಿಮೆಯಾಗಿದೆ. ಇದು ಸಾರಿಗೆ ವ್ಯವಹಾರಕ್ಕೆ ದೊಡ್ಡ ಹೊಡೆತ ನೀಡಿದೆ.

ಸದ್ಯ ಕೊರೊನಾ ಪ್ರಭಾವ ಕಡಿಮೆಯಾಗಿರುವುದರಿಂದ ಜನರು ಬಸ್ ಸಂಚರಿಸಲು ಶುರು ಮಾಡಿದ್ದಾರೆ. ಆದರೆ ಈಗಿನ ಡಿಸೇಲ್ ದರದಲ್ಲಿ ಸಾರಿಗೆ ವ್ಯವಹಾರ ನಡೆಸುವುದು ತುಂಬಾ ಕಷ್ಟವಾಗಿದೆ. ಹೀಗಾಗಿ ಡಿಸೇಲ್ ದರ ₹75 ಗೆ ಇಳಿದರೆ ಬಸ್ ಪ್ರಯಾಣ ದರವನ್ನು ಇಳಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು