5:29 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕಾರ್ಕಳ : ಭಾರಿ ಮಳೆಗೆ ಮರ ಬಿದ್ದು ಮಾಳ ಘಾಟ್ 5 ತಾಸು ಬ್ಲಾಕ್ ; 5 ಕಿಮೀ. ಉದ್ದಕ್ಕೆ ಸಾಲುಗಟ್ಟಿ ನಿಂತ ವಾಹನಗಳು

16/11/2021, 21:03

ಕಾರ್ಕಳ(reporterkarnataka.com) : ತಾಲೂಕಿನಾದ್ಯಂತ ಮಳೆಯ  ಆರ್ಭಟವು ಮುಂದುವರೆದಿದ್ದು, ಭಾರಿ ಮಳೆಗೆ ಕಾರ್ಕಳ -ಶೃಂಗೇರಿ- ಕುದುರೆಮುಖ  ಸಂಪರ್ಕೀಸುವ ರಾಷ್ಟ್ರೀಯ ಹೆದ್ದಾರಿಯ ಮಾಳ ಅರಣ್ಯ ಚೆಕ್ ಪೋಸ್ಟ್ ಬಳಿಯ ಅಬ್ಬಾಸ್ ಕಟ್ಟಿಂಗ್ ಸಮೀಪ ಮರ ಬಿದ್ದು ಸುಮಾರು 5 ತಾಸುಗಳ ಕಾಲ  ರಸ್ತೆ ಸಂಚಾರ ಸ್ಥಗಿತವಾಗಿದೆ.

ಸುಮಾರು 5  ಕಿ.ಮೀ. ಉದ್ದಕ್ಕೂ  ವಾಹನಗಳು ಸಾಲು ಗಟ್ಟಿ ನಿಂತಿದ್ದವು.ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವು  ಕರ‍್ಯಾಚರಣೆ ನಡೆಸುತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು