1:48 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಕಾರ್ಕಳ : ಭಾರಿ ಮಳೆಗೆ ಮರ ಬಿದ್ದು ಮಾಳ ಘಾಟ್ 5 ತಾಸು ಬ್ಲಾಕ್ ; 5 ಕಿಮೀ. ಉದ್ದಕ್ಕೆ ಸಾಲುಗಟ್ಟಿ ನಿಂತ ವಾಹನಗಳು

16/11/2021, 21:03

ಕಾರ್ಕಳ(reporterkarnataka.com) : ತಾಲೂಕಿನಾದ್ಯಂತ ಮಳೆಯ  ಆರ್ಭಟವು ಮುಂದುವರೆದಿದ್ದು, ಭಾರಿ ಮಳೆಗೆ ಕಾರ್ಕಳ -ಶೃಂಗೇರಿ- ಕುದುರೆಮುಖ  ಸಂಪರ್ಕೀಸುವ ರಾಷ್ಟ್ರೀಯ ಹೆದ್ದಾರಿಯ ಮಾಳ ಅರಣ್ಯ ಚೆಕ್ ಪೋಸ್ಟ್ ಬಳಿಯ ಅಬ್ಬಾಸ್ ಕಟ್ಟಿಂಗ್ ಸಮೀಪ ಮರ ಬಿದ್ದು ಸುಮಾರು 5 ತಾಸುಗಳ ಕಾಲ  ರಸ್ತೆ ಸಂಚಾರ ಸ್ಥಗಿತವಾಗಿದೆ.

ಸುಮಾರು 5  ಕಿ.ಮೀ. ಉದ್ದಕ್ಕೂ  ವಾಹನಗಳು ಸಾಲು ಗಟ್ಟಿ ನಿಂತಿದ್ದವು.ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವು  ಕರ‍್ಯಾಚರಣೆ ನಡೆಸುತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು