2:06 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಕಾರ್ಕಳ : ಭಾರಿ ಮಳೆಗೆ ಮರ ಬಿದ್ದು ಮಾಳ ಘಾಟ್ 5 ತಾಸು ಬ್ಲಾಕ್ ; 5 ಕಿಮೀ. ಉದ್ದಕ್ಕೆ ಸಾಲುಗಟ್ಟಿ ನಿಂತ ವಾಹನಗಳು

16/11/2021, 21:03

ಕಾರ್ಕಳ(reporterkarnataka.com) : ತಾಲೂಕಿನಾದ್ಯಂತ ಮಳೆಯ  ಆರ್ಭಟವು ಮುಂದುವರೆದಿದ್ದು, ಭಾರಿ ಮಳೆಗೆ ಕಾರ್ಕಳ -ಶೃಂಗೇರಿ- ಕುದುರೆಮುಖ  ಸಂಪರ್ಕೀಸುವ ರಾಷ್ಟ್ರೀಯ ಹೆದ್ದಾರಿಯ ಮಾಳ ಅರಣ್ಯ ಚೆಕ್ ಪೋಸ್ಟ್ ಬಳಿಯ ಅಬ್ಬಾಸ್ ಕಟ್ಟಿಂಗ್ ಸಮೀಪ ಮರ ಬಿದ್ದು ಸುಮಾರು 5 ತಾಸುಗಳ ಕಾಲ  ರಸ್ತೆ ಸಂಚಾರ ಸ್ಥಗಿತವಾಗಿದೆ.

ಸುಮಾರು 5  ಕಿ.ಮೀ. ಉದ್ದಕ್ಕೂ  ವಾಹನಗಳು ಸಾಲು ಗಟ್ಟಿ ನಿಂತಿದ್ದವು.ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವು  ಕರ‍್ಯಾಚರಣೆ ನಡೆಸುತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು