9:05 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಸ್ಕಿ ಸಿರಿವಾರ ಪಟ್ಟಣದಲ್ಲಿ ಬಿಜೆಪಿ ಜನ ಸ್ವರಾಜ್ ಸಮಾವೇಶ: ಕೇಂದ್ರ- ರಾಜ್ಯ ಸಚಿವರು ಭಾಗಿ

17/11/2021, 20:40

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಜನ ಸ್ವರಾಜ್ ಸಮಾವೇಶವು ರಾಜ್ಯದಲ್ಲಿ 4 ತಂಡಗಳಾಗಿ ನಡೆಯಲಿದ್ದು, 1ನೇ ತಂಡದಲ್ಲಿ ಸಮಾವೇಶಕ್ಕೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಭಗವಂತ್ ಖೂಬಾ ಜಿ ರಾಜ್ಯ ಸಚಿವರಾದ ,ಅರಗ ಜ್ಞಾನೇಂದ್ರ,ವಿ. ಸೋಮಣ್ಣ , ಮುರುಗೇಶ್ ನಿರಾಣಿ  ಮತ್ತು ಶಾಸಕರುಗಳಾದ ರಾಜೇಗೌಡ, ಎನ್. ಮಹೇಶ್ ರಾಜ್ಯ ಬಿಜೆಪಿ ಉಪಾಧ್ಯಕ್ಷ ಗಳಾದ ಮಾಲೀಕಯ್ಯ ಗುತ್ತೇದಾರ್ ಪ್ರತಾಪ್ ಸಿಂಹ ಈ ಜಿಲ್ಲೆಯ ಸಂಸದರು, ಶಾಸಕರು ಮಾಜಿ ಶಾಸಕರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಜನ ಸ್ವರಾಜ್ ರಾಜ್ಯ ಸಮಾವೇಶ ಯಾತ್ರೆಯ ಕುರಿತಾಗಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಶುಭಾಶಯಗಳನ್ನು ವಿಧಾನ ಪರಿಷತ್ ಚುನಾವಣೆಯ ಜನ ಸುರಾಜ್ ಸಮಾವೇಶದ ಕುರುತಾಗಿ  ನಾಯಕರಾದ ಪ್ರತಾಪಗೌಡ ಪಾಟೀಲ್ ಮಾಜಿ ಶಾಸಕರು ಪತ್ರಕರ್ತರು ಜೊತೆ ಸಮಾವೇಶವು ಸಿರಿವಾರ ಪಟ್ಟಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಹಾಗೂ ಜಿಲ್ಲಾ ಬಿಜೆಪಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಾಣೇಶ ದೇಶಪಾಂಡೆ, ಜಿಲ್ಲಾ ಉಪಾಧ್ಯಕ್ಷರಾದ ಅಪ್ಪಾಜಿ ಗೌಡ ಪಾಟೀಲ್ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ ಮಲ್ಲಿಕಾರ್ಜುನ ಯಾದವ್ ಮತ್ತು ಸಂಗಮೇಶ ಹತ್ತಿಗುಡ್ಡ ಪತ್ರಿಕಾಗೋಷ್ಠಿಯಲ್ಲಿ  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು