2:14 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೆನರಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ:ಅಮ್ಮೆಂಬಳ ಸುಬ್ಬರಾವ್ ಪ್ರತಿಮೆಗೆ ಪುಷ್ಪ ನಮನ

20/11/2021, 16:07

ಚಿತ್ರ; ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com): ನಗರದ ಹೃದಯ ಭಾಗವಾದ ಕೆನರಾ ಶಾಲಾ ಆವರಣದಲ್ಲಿ ಕೆನರಾ ಸಮೂಹ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು. 

ಮುಖ್ಯ ಅತಿಥಿಗಳಾಗಿ ಕೆನರಾ ಬ್ಯಾಂಕ್ ಸರ್ಕ ಲ್ ಆಫೀ ಸ್ ನ  ಜನರಲ್ ಮ್ಯಾನೇಜರ್ ಯೋಗೀ ಶ ಆಚಾರ್ಯ  ಅವರು ಧ್ವಜಾರೋಹಣ ನೆರವೇರಿಸಿದರು. ಅಮ್ಮೆಂಬಳ ಸುಬ್ಬರಾವ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅವರು ತಮ್ಮ ಅತಿಥಿಗಳು ಸಭೆಯನ್ನು ದ್ದೇಶಿಸಿ ಮಾತನಾಡಿ ಕೆನರಾ ಸಂಸ್ಥೆಯ ಹೆಮ್ಮೆ ಯ ಸಂಸ್ಥಾಪಕರಾದ

ಅಮ್ಮೆಂಬಳ ಸುಬ್ಬರಾವ್ ಪೈ ಅವರ ಸಾಮಾಜಮುಖಿ ಸೇವೆ ಹಾಗೂ ಸಾಧನೆಯನ್ನು ವಿದ್ಯಾ ರ್ಥಿಗಳು ಎಂದೆಂದಿಗೂ ನೆನಪಿನಲ್ಲಿರಿಸುವುದು ಅತಿ ಮುಖ್ಯ ಎಂದರು.

ಈ ಸಂದರ್ಭ ಕೆನರಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ. ಅಣ್ಣಪ್ಪ ಪೈ, ಕಾರ್ಯದರ್ಶಿ ಗಳಾದ ಎಂ. ರಂಗನಾಥ ಭಟ್, ಅಮ್ಮೆಂಬಳ ಸುಬ್ಬ ರಾವ್ ಪೈ ಮೆಮೋರಿಯಲ್ ಫಂಡ್  ಅಧ್ಯಕ್ಷ ಆರ್. ಎನ್. ಸುಜೀರ್, ಕಾರ್ಯ ದರ್ಶಿ ಶ್ರೀನಿವಾಸ ಕಾಮತ್, ಕೆನರಾ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಮುಖ್ಯ ಅಧ್ಯಾಪಕರು, ಶಿಕ್ಷಕ -ಶಿಕ್ಷಕೇತರ ವೃಂದದವರು, ವಿದ್ಯಾ ರ್ಥಿ ಗಳು ಹಾಗೂ ಅವರ ಪಾಲಕರು ಉಪಸ್ಥಿತರಿದ್ದರು.

ಈ ಸಂದರ್ಭ 2019 – 20 ಹಾಗೂ 2020 – 21ನೇ ಸಾಲಿನ ಶೈ ಕ್ಷಣಿಕ ಹಾಗೂ ಇತರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾ ರ್ಥಿಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕೆನರಾ ಹೈಸ್ಕೂಲ್ ಸಿಬಿಎಸ್ಇ  ಪ್ರಾಂಶುಪಾಲರಾದ ಅಕ್ಷತಾ ಶೆಣೈ ನೆರೆದಿರುವ ಅತಿಥಿ ಅಭ್ಯಾಗತರನ್ನು ಸ್ವಾ ಗತಿಸಿದರು. ಕೆನರಾ ಹೈ ಸ್ಕೂ ಲ್ ಇದರ ಮುಖ್ಯ ಶಿಕ್ಷಕರಾದ ಅರುಣಾ ಕುಮಾರಿ ಅವರು ಅಮ್ಮೆಂಬಳ ಸುಬ್ಬರಾವ್ ಪೈ ಇವರ ಬಗ್ಗೆ ಮಾತನಾಡಿದರು. ಕೆನರಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ

ಪ್ರಾಧ್ಯಾಪಕಿ ಕವಿತಾ ಮೌರ್ಯ ವಂದಿಸಿದರು. ಶಾಲಾ ಶಿಕ್ಷಕಿಯರಾದ ಪದ್ಮಿನಿ ರಾವ್ ,ಸುಶ್ಮಿತಾ ಕಾಮತ್,  ಮಮತಾ ಹಾಗೂ ಪಾರ್ವತಿ ಕಾರ್ಯಕ್ರಮಗಳನ್ನು ನಿರ್ವ ಹಿಸಿದರು.

 

ಇತ್ತೀಚಿನ ಸುದ್ದಿ

ಜಾಹೀರಾತು