8:14 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ತರೀಕೆರೆ: ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿ ನೀರುಪಾಲು; ಅಗ್ನಿಶಾಮಕ ದಳ ನೆರವಿನಿಂದ ಶವ ಪತ್ತೆ

20/11/2021, 18:26

ಚಿಕ್ಕಮಗಳೂರು(reporterkarnataka.com) :  ತರೀಕೆರೆ ತಾಲೂಕಿನ ಹುಲಿತಿಮ್ಮಾಪುರ ಗ್ರಾಮದ ಬಳಿ ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿ ನೀರುಪಾಲಾದ ದಾರುಣ ಘಟನೆ ನಡೆದಿದೆ.


ಕೊಚ್ಚಿ ಹೋದ ವ್ಯಕ್ತಿಯನ್ನು ಪೊನ್ನಸ್ವಾಮಿ (45) ಎಂದು ಗುರುತಿಸಲಾಗಿದೆ.ಪೊನ್ನುಸ್ವಾಮಿ ಅವರುಹುಲಿತಿಮ್ಮಾಪುರದ ಹಳ್ಳದ ಕಿರು ಸೇತುವೆ ಮೇಲೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕಿರುಸೇತುವೆಯ ಮೇಲೆ  ಭಾರೀ ಪ್ರಮಾಣದ ನೀರು ಹರಿಯುತ್ತಿದ್ದಾಗ ಅವರು ಲಿಂಗದಹಳ್ಳಿಯಿಂದ ಸಿದ್ದರಹಳ್ಳಿಗೆ ಹೋಗುತ್ತಿದ್ದರು.


ಅಗ್ನಿಶಾಮಕ ದಳದ ನೆರವಿಂದ ಕೊಚ್ಚಿ ಹೋದ ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು