7:10 PM Saturday4 - May 2024
ಬ್ರೇಕಿಂಗ್ ನ್ಯೂಸ್
ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ…

ಇತ್ತೀಚಿನ ಸುದ್ದಿ

ತರೀಕೆರೆ: ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿ ನೀರುಪಾಲು; ಅಗ್ನಿಶಾಮಕ ದಳ ನೆರವಿನಿಂದ ಶವ ಪತ್ತೆ

20/11/2021, 18:26

ಚಿಕ್ಕಮಗಳೂರು(reporterkarnataka.com) :  ತರೀಕೆರೆ ತಾಲೂಕಿನ ಹುಲಿತಿಮ್ಮಾಪುರ ಗ್ರಾಮದ ಬಳಿ ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿ ನೀರುಪಾಲಾದ ದಾರುಣ ಘಟನೆ ನಡೆದಿದೆ.


ಕೊಚ್ಚಿ ಹೋದ ವ್ಯಕ್ತಿಯನ್ನು ಪೊನ್ನಸ್ವಾಮಿ (45) ಎಂದು ಗುರುತಿಸಲಾಗಿದೆ.ಪೊನ್ನುಸ್ವಾಮಿ ಅವರುಹುಲಿತಿಮ್ಮಾಪುರದ ಹಳ್ಳದ ಕಿರು ಸೇತುವೆ ಮೇಲೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕಿರುಸೇತುವೆಯ ಮೇಲೆ  ಭಾರೀ ಪ್ರಮಾಣದ ನೀರು ಹರಿಯುತ್ತಿದ್ದಾಗ ಅವರು ಲಿಂಗದಹಳ್ಳಿಯಿಂದ ಸಿದ್ದರಹಳ್ಳಿಗೆ ಹೋಗುತ್ತಿದ್ದರು.


ಅಗ್ನಿಶಾಮಕ ದಳದ ನೆರವಿಂದ ಕೊಚ್ಚಿ ಹೋದ ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು