2:56 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡಿ: ಮುಖ್ಯಮಂತ್ರಿಗೆ ಶಾಸಕ ವೆಂಕಟರಾವ್ ನಾಡಗೌಡ ಪತ್ರ

30/05/2021, 10:32

ಸಿಂಧನೂರು( reporterkarnataka news):ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಗಳಿಗೆ ಪತ್ರ ಬರೆದಿದ್ದೆನೆಂದು ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು.

ಈ ಹಿಂದೆ ರಾಯಚೂರು ಜಿಲ್ಲೆಗೆ ಬಂದಂತಹ ಐಐಟಿ ಯನ್ನು ಧಾರವಾಡ ಕ್ಕೆ ಮತ್ತು ಕಲಬುರಗಿ ಗೆ ಇಎಸ್ಐ ಹಾಗೂ ಜೈದೇವ ಹೃದ್ರೋಗ ಆಸ್ಪತ್ರೆಯನ್ನು ನೀಡಲಾಗಿದೆ. ಆದರೆ ರಾಯಚೂರು ಜಿಲ್ಲೆಗೆ ಮಾತ್ರ ಯಾವುದೇ ಆಸ್ಪತ್ರೆಗಳನ್ನು ನೀಡುತ್ತಿಲ್ಲ. ಅದಕ್ಕಾಗಿ ಜಿಲ್ಲೆಯ ಜನರ ಆರೋಗ್ಯದ ದೃಷ್ಟಿಯಿಂದ ಬೋಯಿಂಗ್ ಆಸ್ಪತ್ರೆಯನ್ನು ಮಂಜೂರು ಮಾಡಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು