4:59 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡಿ: ಮುಖ್ಯಮಂತ್ರಿಗೆ ಶಾಸಕ ವೆಂಕಟರಾವ್ ನಾಡಗೌಡ ಪತ್ರ

30/05/2021, 10:32

ಸಿಂಧನೂರು( reporterkarnataka news):ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಗಳಿಗೆ ಪತ್ರ ಬರೆದಿದ್ದೆನೆಂದು ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು.

ಈ ಹಿಂದೆ ರಾಯಚೂರು ಜಿಲ್ಲೆಗೆ ಬಂದಂತಹ ಐಐಟಿ ಯನ್ನು ಧಾರವಾಡ ಕ್ಕೆ ಮತ್ತು ಕಲಬುರಗಿ ಗೆ ಇಎಸ್ಐ ಹಾಗೂ ಜೈದೇವ ಹೃದ್ರೋಗ ಆಸ್ಪತ್ರೆಯನ್ನು ನೀಡಲಾಗಿದೆ. ಆದರೆ ರಾಯಚೂರು ಜಿಲ್ಲೆಗೆ ಮಾತ್ರ ಯಾವುದೇ ಆಸ್ಪತ್ರೆಗಳನ್ನು ನೀಡುತ್ತಿಲ್ಲ. ಅದಕ್ಕಾಗಿ ಜಿಲ್ಲೆಯ ಜನರ ಆರೋಗ್ಯದ ದೃಷ್ಟಿಯಿಂದ ಬೋಯಿಂಗ್ ಆಸ್ಪತ್ರೆಯನ್ನು ಮಂಜೂರು ಮಾಡಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು