9:45 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡಿ: ಮುಖ್ಯಮಂತ್ರಿಗೆ ಶಾಸಕ ವೆಂಕಟರಾವ್ ನಾಡಗೌಡ ಪತ್ರ

30/05/2021, 10:32

ಸಿಂಧನೂರು( reporterkarnataka news):ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಗಳಿಗೆ ಪತ್ರ ಬರೆದಿದ್ದೆನೆಂದು ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು.

ಈ ಹಿಂದೆ ರಾಯಚೂರು ಜಿಲ್ಲೆಗೆ ಬಂದಂತಹ ಐಐಟಿ ಯನ್ನು ಧಾರವಾಡ ಕ್ಕೆ ಮತ್ತು ಕಲಬುರಗಿ ಗೆ ಇಎಸ್ಐ ಹಾಗೂ ಜೈದೇವ ಹೃದ್ರೋಗ ಆಸ್ಪತ್ರೆಯನ್ನು ನೀಡಲಾಗಿದೆ. ಆದರೆ ರಾಯಚೂರು ಜಿಲ್ಲೆಗೆ ಮಾತ್ರ ಯಾವುದೇ ಆಸ್ಪತ್ರೆಗಳನ್ನು ನೀಡುತ್ತಿಲ್ಲ. ಅದಕ್ಕಾಗಿ ಜಿಲ್ಲೆಯ ಜನರ ಆರೋಗ್ಯದ ದೃಷ್ಟಿಯಿಂದ ಬೋಯಿಂಗ್ ಆಸ್ಪತ್ರೆಯನ್ನು ಮಂಜೂರು ಮಾಡಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು