2:14 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡಿ: ಮುಖ್ಯಮಂತ್ರಿಗೆ ಶಾಸಕ ವೆಂಕಟರಾವ್ ನಾಡಗೌಡ ಪತ್ರ

30/05/2021, 10:32

ಸಿಂಧನೂರು( reporterkarnataka news):ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಗಳಿಗೆ ಪತ್ರ ಬರೆದಿದ್ದೆನೆಂದು ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು.

ಈ ಹಿಂದೆ ರಾಯಚೂರು ಜಿಲ್ಲೆಗೆ ಬಂದಂತಹ ಐಐಟಿ ಯನ್ನು ಧಾರವಾಡ ಕ್ಕೆ ಮತ್ತು ಕಲಬುರಗಿ ಗೆ ಇಎಸ್ಐ ಹಾಗೂ ಜೈದೇವ ಹೃದ್ರೋಗ ಆಸ್ಪತ್ರೆಯನ್ನು ನೀಡಲಾಗಿದೆ. ಆದರೆ ರಾಯಚೂರು ಜಿಲ್ಲೆಗೆ ಮಾತ್ರ ಯಾವುದೇ ಆಸ್ಪತ್ರೆಗಳನ್ನು ನೀಡುತ್ತಿಲ್ಲ. ಅದಕ್ಕಾಗಿ ಜಿಲ್ಲೆಯ ಜನರ ಆರೋಗ್ಯದ ದೃಷ್ಟಿಯಿಂದ ಬೋಯಿಂಗ್ ಆಸ್ಪತ್ರೆಯನ್ನು ಮಂಜೂರು ಮಾಡಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು